Thursday, August 6, 2026

bengalore mysuru

ಎಕ್ಸಪ್ರೆಸ್ ಹೈವೆ ಯಲ್ಲಿ ಹೆಚ್ಚಿದ ಅಪಘಾತ : ವೇಗ ಮಿತಿ ಇಳಿಕೆ..!

ರಾಜ್ಯ ಸುದ್ದಿಗಳು: ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆಯಲ್ಲಿ ಪ್ರಯಾಣಿಕರು ಅತೀ ಹೆಚ್ಚಿನ ವೇಗದಲ್ಲಿ ಸಂಚರಿಸುತ್ತಿರುವ ಪರಿಣಾಮ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಗಂಟೆಗೆ 120 ಕಿಮೀಗಿಂತ ಜಾಸ್ತಿ ವೇಗದಲ್ಲಿ ವಾಹನಗಳು ಸಂಚರಿಸುತ್ತಿವೆ . ಅಪಘಾತವನ್ನು ನಿಯಂತ್ರಿಸಲು ವೇಗ ಮಿತಿಯನ್ನು ಕಡಿಮೆ ಮಾಡಿದೆ ವೇಗಮಿತಿಯನ್ನು 100 ಕಿಮೀ ಗೆ ಇಳಿಸಿದೆ . 100 ಕಿಮೀಗಿಂತ ಹೆಚ್ಚಿನ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img