Saturday, June 21, 2025

bengalore news

ಇಸ್ರೋದ ರಾಕೆಟ್ ವಿಜ್ಞಾನಿ, ಲೇಖಕ ನಿಧನ

Bengalore news: ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಮತ್ತು ಲೇಖಕ ಸಿ.ಆರ್ ಸತ್ಯ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.80 ವರ್ಷದ ಸಿ ಆರ್ ಸತ್ಯ ಅವರು ಅನಾರೋಗ್ಯದಿಂದ ಬಳಲುತಿದ್ದರು ಇವರನ್ನು ಹೆಬ್ಬಾಳದ ಬಾಪ್ಟಿಸ್ಟ ಆಸ್ಪತ್ರೆ ಯಲ್ಲಿ ಚಿಕಿತ್ಸೆಗಾಗಿ ಸೇರಿಸಲಾಗಿದ್ದು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ .ಸತ್ಯ ಅವರಿಗೆ ಪತ್ನಿ,ಪುತ್ರ ಮತ್ತು ಪುತ್ರಿ ಇದ್ದಾರೆ. ಇವರ ಅಂತ್ಯ ಸಂಸ್ಕಾರವನ್ನು ಹೆಬ್ಬಾಳದ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img