Thursday, March 26, 2026

bengalore news

G-net- ಸುಪಾರಿ ಕೊಟ್ಟು ಕೊಲೆ ಮಾಡಿಸಿದ..!

ಜುಲೈ 11 ರಂದು ನಡೆದ ಏರೋನಿಕ್ಸ್ ಕಂಪನಿಯ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಸುಪಾರಿಕೊಟ್ಟು ಕೊಲೆಮಾಡಿಸಿರುವ ಪ್ರಕರಣ ಕೊಲೆಗಾರರನ್ನು ಬಂಧಿಸಿ ತನಿಖೆ ನಡೆಸಿದ ನಂತರ ಕೊಲೆಗೆ ಕಾರಣ ತಿಳಿದು ಬಂದಿದೆ. ಕೊಲೆಯಾದ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಜಿ ನೆಟ್ ಕಂಪನಿಯ ಮಾಲಿಕ ಅರುಣ ಕುಮಾರ್ ವ್ಯವಹಾರದ ವೈಮನಸ್ಸಿನಿಂದಾಗಿ ಕೊಲೆಗಡುಕರಿಗೆ...

ಇಸ್ರೋದ ರಾಕೆಟ್ ವಿಜ್ಞಾನಿ, ಲೇಖಕ ನಿಧನ

Bengalore news: ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಮತ್ತು ಲೇಖಕ ಸಿ.ಆರ್ ಸತ್ಯ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.80 ವರ್ಷದ ಸಿ ಆರ್ ಸತ್ಯ ಅವರು ಅನಾರೋಗ್ಯದಿಂದ ಬಳಲುತಿದ್ದರು ಇವರನ್ನು ಹೆಬ್ಬಾಳದ ಬಾಪ್ಟಿಸ್ಟ ಆಸ್ಪತ್ರೆ ಯಲ್ಲಿ ಚಿಕಿತ್ಸೆಗಾಗಿ ಸೇರಿಸಲಾಗಿದ್ದು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ .ಸತ್ಯ ಅವರಿಗೆ ಪತ್ನಿ,ಪುತ್ರ ಮತ್ತು ಪುತ್ರಿ ಇದ್ದಾರೆ. ಇವರ ಅಂತ್ಯ ಸಂಸ್ಕಾರವನ್ನು ಹೆಬ್ಬಾಳದ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img