Sunday, August 9, 2026

bengalore news

G-net- ಸುಪಾರಿ ಕೊಟ್ಟು ಕೊಲೆ ಮಾಡಿಸಿದ..!

ಜುಲೈ 11 ರಂದು ನಡೆದ ಏರೋನಿಕ್ಸ್ ಕಂಪನಿಯ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಸುಪಾರಿಕೊಟ್ಟು ಕೊಲೆಮಾಡಿಸಿರುವ ಪ್ರಕರಣ ಕೊಲೆಗಾರರನ್ನು ಬಂಧಿಸಿ ತನಿಖೆ ನಡೆಸಿದ ನಂತರ ಕೊಲೆಗೆ ಕಾರಣ ತಿಳಿದು ಬಂದಿದೆ. ಕೊಲೆಯಾದ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಜಿ ನೆಟ್ ಕಂಪನಿಯ ಮಾಲಿಕ ಅರುಣ ಕುಮಾರ್ ವ್ಯವಹಾರದ ವೈಮನಸ್ಸಿನಿಂದಾಗಿ ಕೊಲೆಗಡುಕರಿಗೆ...

ಇಸ್ರೋದ ರಾಕೆಟ್ ವಿಜ್ಞಾನಿ, ಲೇಖಕ ನಿಧನ

Bengalore news: ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಮತ್ತು ಲೇಖಕ ಸಿ.ಆರ್ ಸತ್ಯ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.80 ವರ್ಷದ ಸಿ ಆರ್ ಸತ್ಯ ಅವರು ಅನಾರೋಗ್ಯದಿಂದ ಬಳಲುತಿದ್ದರು ಇವರನ್ನು ಹೆಬ್ಬಾಳದ ಬಾಪ್ಟಿಸ್ಟ ಆಸ್ಪತ್ರೆ ಯಲ್ಲಿ ಚಿಕಿತ್ಸೆಗಾಗಿ ಸೇರಿಸಲಾಗಿದ್ದು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ .ಸತ್ಯ ಅವರಿಗೆ ಪತ್ನಿ,ಪುತ್ರ ಮತ್ತು ಪುತ್ರಿ ಇದ್ದಾರೆ. ಇವರ ಅಂತ್ಯ ಸಂಸ್ಕಾರವನ್ನು ಹೆಬ್ಬಾಳದ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img