Saturday, March 28, 2026

bengalore north

ಅಣ್ಣಾವ್ರ ಆಸೆ ಈಡೇರಿಸಿದ CM ಸಿದ್ದರಾಮಯ್ಯ ಸರ್ಕಾರ

ಡಾ.ರಾಜ್ ಕುಮಾರ್ ಅವರ 38 ವರ್ಷಗಳ ಆಸೆ ಇಂದು ನೆರವೇರಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಂದಿ ಬೆಟ್ಟದ ಗಿರಿಧಾಮದ ಮಧ್ಯೆ ಅಣ್ಣಾವ್ರ ಕನಸನ್ನು ಕೊನೆಗೂ ನನಸು ಮಾಡಿದೆ. ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ 2 ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. 1987ರ ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಗೆ ಅಣ್ಣಾವ್ರು ಭೇಟಿ ನೀಡಿದ್ರು....
- Advertisement -spot_img

Latest News

Mandya: ವಿದ್ಯುತ್ ಪ್ರವಹಿಸಿ, ಕಂಬದ ಮೇಲೆ ಪ್ರಾಣ ಬಿಟ್ಟ ಲೈನ್ ಮ್ಯಾನ್..

Mandya News: ಶಾಕ್ ತಾಕಿ ಲೈನ್ ಮ್ಯಾನ್ ಕಂಬದ ಮೇಲೆ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಗೆರೆ...
- Advertisement -spot_img