Wednesday, August 12, 2026

bengalore north

ಅಣ್ಣಾವ್ರ ಆಸೆ ಈಡೇರಿಸಿದ CM ಸಿದ್ದರಾಮಯ್ಯ ಸರ್ಕಾರ

ಡಾ.ರಾಜ್ ಕುಮಾರ್ ಅವರ 38 ವರ್ಷಗಳ ಆಸೆ ಇಂದು ನೆರವೇರಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಂದಿ ಬೆಟ್ಟದ ಗಿರಿಧಾಮದ ಮಧ್ಯೆ ಅಣ್ಣಾವ್ರ ಕನಸನ್ನು ಕೊನೆಗೂ ನನಸು ಮಾಡಿದೆ. ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ 2 ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. 1987ರ ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಗೆ ಅಣ್ಣಾವ್ರು ಭೇಟಿ ನೀಡಿದ್ರು....
- Advertisement -spot_img

Latest News

ಸ್ವಪಕ್ಷೀಯ ಸರ್ಕಾರಕ್ಕೇ ಎಚ್ಚರಿಕೆ ನೀಡಿದ ಮಂಡ್ಯ ಶಾಸಕ ಗಣಿಗ ರವಿಕುಮಾರ್!

ಕರ್ನಾಟಕ-ತಮಿಳುನಾಡು ಕಾವೇರಿ ಜಲವಿವಾದ ಮತ್ತೊಮ್ಮೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸದ್ದು ಮಾಡುತ್ತಿದೆ. ಇದರ ನಡುವೆ ಸ್ವಪಕ್ಷೀಯ ಕಾಂಗ್ರೆಸ್ ಸರ್ಕಾರಕ್ಕೇ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಖಡಕ್...
- Advertisement -spot_img