Tuesday, April 14, 2026

bengalore police

ಬೆಂಗಳೂರು ಸ್ಫೋಟಕ್ಕೆ ಕಾರಣ ಏನು?

ಬೆಂಗಳೂರು ಚಿನ್ನಯ್ಯನ ಪಾಳ್ಯದಲ್ಲಿ ನಡೆದಿರುವ , ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಎಂಟ್ರಿ ಕೊಟ್ಟಿರುವ ಭಯೋತ್ಪಾದಕ ನಿಗ್ರಹ ದಳದ ಟೀಂ, ಇದು ಸಿಲಿಂಡರ್‌ ಬ್ಲಾಸ್ಟ್‌ ಅಲ್ಲ ಅನ್ನೋ ಅನುಮಾನ ವ್ಯಕ್ತಪಡಿಸಿದೆ. ಬೇರೆ ವಸ್ತುವಿನಿಂದ ಸ್ಫೋಟ ಸಂಭವಿಸಿದೆ ಎಂದೇ ಹೇಳಲಾಗ್ತಿದೆ. ಬಾಂಬ್‌ ನಿಷ್ಕ್ರಿಯ ದಳ ಕೂಡ ಪರಿಶೀಲನೆ ಮಾಡ್ತಿದೆ. ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ...

ಗಾಂಜಾ ಪ್ರಕರಣದಲ್ಲಿ ಆರೋಪಿಗಳ ಜತೆ ಶಾಮೀಲಾಗಿದ್ದ ಆರೋಪ: ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್..!

ಬೆಂಗಳೂರು : ಕರ್ತವ್ಯಲೋಪದ ಹಿನ್ನೆಲೆ ಹಲಸೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರಕಾಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಭೈಯಪ್ಪನಹಳ್ಳಿ ಇನ್ಸ್ ಪೆಕ್ಟರ್ ಪ್ರಶಾಂತ್ ಹೆಚ್ಚುವರಿ ಹೊಣೆ ನೀಡಲಾಗಿದೆ. ಹಲಸೂರು ಪೊಲೀಸ್ ಇನ್ಸ್ ಪೆಕ್ಟರ್ OOD ಮೇಲೆ ಪ್ರಶಾಂತ್ ನೇಮಕ ಮಾಡಲಾಗಿದೆ. ಹೆಚ್ಚುವರಿ ಹೊಣೆ ನೀಡಿ ಡಿಸಿಪಿ ದೇವರಾಜ್ ಆದೇಶ ನೀಡಿದ್ದಾರೆ. ಕರ್ತವ್ಯಲೋಪ ಹಿನ್ನೆಲೆ ಪ್ರಕಾಶ್...

ಲೋಕಸಭೆ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ ..!

ರಾಯಚೂರು: ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಭಾರಿ ಮೊತ್ತದ ಹಣವನ್ನು ಕಲೆಹಾಕಿದ್ದು ಈ ವಿಚಾರವಾಗಿ ಇಂದು(ಅಕ್ಟೋಬರ್ 16) ಮಾಜಿ ಸಿಎಂ ಯಡಿಯೂರಪ್ಪ ರಾಯಚೂರಿಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಐಟಿದಾಳಿ ವೇಳೆ ಸಿಕ್ಕ ಹಣದ ಬಗ್ಗೆ ತನಿಖೆ ನಡೆಸಬೇಕು. ಮುಂದಿನ ಚುನಾವಣೆಗೆ ಇಟ್ಟ ಹಣ ಎನ್ನುವ ಆರೋಪ ಕೇಳಿ ಬರುತ್ತಿದ್ದು ಸೂಕ್ತ...
- Advertisement -spot_img

Latest News

ಪ್ರಧಾನಿ ಮೋದಿಗಾಗಿ ರೆಡಿ ಸ್ಪೆಷಲ್ ‘ಮೈಸೂರು ಪೇಟ’

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಾಣಗೊಂಡಿರುವ...
- Advertisement -spot_img