Saturday, April 19, 2025

bengalore rural

Police-ಮನೆಯಲ್ಲಿ ಗಂಡನಿದ್ದರೂ ಪ್ರಿಯಕರನೊಂದಿಗೆ ಪರಾರಿ

ದೊಡ್ಡಬಳ್ಳಾಪುರ:ಇತ್ತೀಚಿನ ದಿನಗಳಲ್ಲಿ ಮದುವೆಯಾದರೂ ಹುಡುಗ ಅಥವಾ ಹುಡುಗಿ ದುಡ್ಡಿನ ವ್ಯಾಮೋಹಕ್ಕೆ ಅಥವಾ ,ಮಾತಿನ ಮೋಡಿಗೆ ಇನ್ನೊಬ್ಬರ ಜೊತೆ ಅಕ್ರಮ ಸಂಬಂಧ ಬೆಳೆಸುವುದು ಸಾಮಾನ್ಯವಾಗಿದೆ. ಅಕ್ರಮ ಸಂಭಂದವನ್ನು ಸಹಿಸದೇ ಕೊನೆಗೆ ಮರಣದಲ್ಲಿ ಅಂತ್ಯ ಕಾಣುತ್ತವೆ. ಇಲ್ಲಿ ಅಂತಹದ್ದೇ ಒಂದು ಘಟನೆ ನಡೆದಿದೆ. ಹರೀಶ್ ಮತ್ತು ಭಾರತಿ ಇಬ್ಬರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ  ಪರಿಚಯ ಪ್ರೀತಿಗೆ ತಿರುಗಿ ಮದುವೆ...

ಕುಡಿಯುವ ನೀರು ಯೋಜನೆ ಕುರಿತು ಸಭೆ ನಡೆಸಿದ ಡಿಕೆ ಶಿವಕುಮಾರ್

ರಾಜಕೀಯ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕುರಿತು ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಸಭೆಯನ್ನು ವಿಕಾಸಸೌಧದಲ್ಲಿ ಇಂದು ನಡೆಸಿದರು. ನಗರಾಭಿವೃದ್ಧಿ ಸಚಿವ ಬೈರತಿ...

Doddaballapura : ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು..!

ದೊಡ್ಡಬಳ್ಳಾಪುರ : ಕರೋನ ರೂಪಾಂತರಿ ಒಮಿಕ್ರಾನ್ ಆತಂಕದ ಹಿನ್ನೆಲೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಮಾರ್ಗಸೂಚಿಯ ಪ್ರಕಾರ ಜಾತ್ರೆ ರದ್ದು ಮಾಡಲಾಗಿದೆ. ಹೌದು ಜನವರಿ 8 ರಂದು ನಡೆಯಬೇಕಿದ್ದ ಬ್ರಹ್ಮರಥೋತ್ಸವ ರದ್ದು ಮಾಡಿದ್ದು ದೇವಾಲಯದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವಕ್ಕೆ ಸೂಚನೆಯನ್ನು...

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಡಿ. 10 ರಂದು 228 ಮತಗಟ್ಟೆಗಳಲ್ಲಿ ಮತದಾನ

ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಡಿಸೆಂಬರ್ 10 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ...
- Advertisement -spot_img

Latest News

 ನವೆಂಬರ್‌ನಲ್ಲಿ ಸಿದ್ದು ರಾಜೀನಾಮೆ : ಸಾಮ್ರಾಟನ ಮಾತು ಸಂಚಲನ..!

  ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ,...
- Advertisement -spot_img