Wednesday, March 11, 2026

Bengalore rural SP

ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ ಮೇಲೆ ಅಟ್ಯಾಕ್!‌

ಬೆಂಗಳೂರು : ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ ಅವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್‌ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ತಮ್ಮ ಸಿನಿಮಾದ ಚಿತ್ರೀಕರಣಕ್ಕೆ ತೆರಳುವ ಮುನ್ನ ದೊಡ್ಡಬಳ್ಳಾಪುರದ ದೇವಸ್ಥಾನವೊಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ ದೇವಸ್ಥಾನದಿಂದ ವಾಪಸ್‌ ಆಗುತ್ತಿದ್ದಾಗ ಕಾರಿಗೆ ಅಡ್ಡ ಬಂದು ಪ್ರಥಮ್‌ರನ್ನು...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img