Monday, April 27, 2026

#bengalore updates

ವಿದೇಶದಲ್ಲಿ ಶಾಸಕ ಸುಬ್ಬಾರೆಡ್ಡಿ ಅಕ್ರಮ ಹಣ ಹೂಡಿಕೆ!?

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಬೆಳ್ಳಂಬೆಳಗ್ಗೆ ಇಡಿ ಶಾಕ್ ಕೊಟ್ಟಿದೆ. ಬೆಂಗಳೂರಿನ ಮಾರತ್​ ಹಳ್ಳಿಯ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದು ಪರಿಶೀಲನೆ ನಡೆಸಲಾಗ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗ್ಯನಗರ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದಾರೆ. ಶಾಸಕ ಸುಬ್ಬಾರೆಡ್ಡಿ ವಿರುದ್ಧ, ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪ ಕೇಳಿ ಬಂದಿದೆ. ಹೀಗಾಗಿ ವಿದೇಶಿ ವಿನಿಮಯ ಕಾಯ್ದೆ...

ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಬೆಂಕಿ; ಎರಡು ಬಸ್ಸುಗಳು ಅಗ್ನಿಗಾಹುತಿ..!

ಬೆಂಗಳೂರು: ರಾಜ್ಯದಾನಿಯಲ್ಲಿ ಪದೇ ಪದೇ ಅಗ್ನಿ ಅವಘಡ ಸಂಭವಿಸುತ್ತಿದೆ , ಕೆಲವು ದಿನಗಳ ಹಿಂದೆ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಹಾಗೂ ಕೆಲವು ದಿನಗಳ ಹಿಂದೆ ಕೋರಮಂಗಲದ ಕಟ್ಟಡ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ವೀರಭದ್ರನಗರ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವೀರಭದ್ರ ನಗರದಲ್ಲಿರುವ  ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು...

Sheep: ದೇವಸ್ಥಾನದ ಬಳಿ ಕುರಿ ಬಲಿ ನೀಡಿದ ಮೂವರ ವಿರುದ್ಧ ಎಫ್‌ಐಆರ್!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದೇವಸ್ಥಾನದ ಎದುರು ಕುರಿ ಕಡಿಯುತ್ತಿದ್ದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೀಗಹಳ್ಳಿಯ ಪಟಾಲಮ್ಮ ದೇವಿ ಹಾಗೂ ಸಫಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಕೆಲವರು ಕುರಿ, ಹತ್ತಾರು ಕೋಳಿಗಳನ್ನು ತಂದಿರುವ ಮಾಹಿತಿ ಪ್ರಾಣಿ ಹಕ್ಕು ಹೋರಾಟಗಾರ ಕೆ.ಬಿ. ಹರೀಶ್ ಅವರಿಗೆ ಸಿಕ್ಕಿದೆ. ಆದಾದ ಕೆಲವೇ ನಿಮಿಷಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img