ಬೆಂಗಳೂರು : ಇವರು ಚಾಲಾಕಿ ಚತುರರು. ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗೋಧಿ ಹಿಟ್ಟಿನಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಗ್ಯಾಂಗ್ ಖಾಕಿ ಖೆಡ್ಡಾಕ್ಕೆ ಬಿದ್ದಿದೆ. ಮಯನ್ಮಾರ್ ಗಡಿ ಭಾಗದಿಂದ ರೈಲಿನಲ್ಲಿ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ ಮಾಡುತಿದ್ದರು. ಗೋಧಿ ಹಿಟ್ಟಿನ ಬಾಕ್ಸ್ ನಲ್ಲಿ ಡ್ರಗ್ಸ್ ತಂದು ಸಣ್ಣ ಸಣ್ಣ ಡಬ್ಬಿಗಳಲ್ಲಿ ತುಂಬಿ ಮಾರಾಟ ಮಾಡುತ್ತಿದ್ದರು.
ಒಂದು ಗ್ರಾಂ ಹೆರಾಯಿನ್...
ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು...
ಬೆಂಗಳೂರು : ಮಕ್ಕಳ ಜೊತೆಗೆ ಕಾರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 14 ರಂದು ವಿಜಯ್ ಭಾರದ್ವಾಜ್ ಎಂಬ ಬಿಹಾರ ಮೂಲದವನು ಬೆಂಗಳೂರಿಗೆ ಬಂದು ಎಂಬಿಬಿಎಸ್ ಮುಗಿಸಿ ಎಂಎಸ್ ಓದುತ್ತಿದ್ದ, ಕಿಮ್ಸ್ ಕಾಲೇಜಿನ ವಿದ್ಯಾರ್ಥಿ ಕುಡಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿದ್ದು...
ಬೆಂಗಳೂರು: ಪೊಲೀಸರ ಮೇಲೆಯೇ ಗೂಂಡಾಗಿರಿ ನಡೆಸಿರುವಂತಹ ಪ್ರಕರಣ ಯಲಹಂಕದ ಚಿಕ್ಕಬೆಟ್ಟಹಳ್ಳಿ ಯಲ್ಲಿ ಕಂಡುಬಂದಿದೆ. ಡಿಸೆಂಬರ್ 7ರಂದು ರಾತ್ರಿ ಕಾರ್ಯನಿರತ ಪೊಲೀಸರ ಮೇಲೆ ಇಬ್ಬರ ಪುಂಡರು ಕೊರಳಪಟ್ಟಿ ಹಿಡಿದು ತಲೆಗೆ ಬಾರಿಸಿದ್ದಾರೆ, ಒಮಿಕ್ರಾನ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ಆದ್ದರಿಂದ ಪೊಲೀಸರು ಮಾಸ್ ಹಾಕದೆ ಇರುವುದನ್ನು ಪ್ರಶ್ನಿಸಿದ್ದಕ್ಕೆ ಸಬ್...
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್ನ ಕಚೇರಿಯಲ್ಲಿ ನಡೆದಿದೆ.ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್ನ ಕಚೇರಿಯಲ್ಲಿ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ಕೆಲ ಮಾತುಕತೆ ನಡೆದಿತ್ತು. ಇದೇ ವಿಚಾರವಾಗಿ ರಾಜು ಕಳೆದ ಮೂರು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೂ ಹೋಗಿಬಂದಿದ್ದ....
ಬೆಂಗಳೂರು: ಸದಾಶಿವನಗರದ ಪಬ್ ನಲ್ಲಿ ಕಿರಿಕ್ ಕೀರ್ತಿ ಯ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ. ಸದಾಶಿವನಗರದ ಪಬ್ ಗೆ ತನ್ನ ಸ್ನೇಹಿತರೊಡನೆ ನಿನ್ನೆ ರಾತ್ರಿ ಕಿರಿಕ್ ಕೀರ್ತಿ ಹೋಗಿದ್ದರು. ಆ ವೇಳೆ ಪಕ್ಕದ ಟೇಬಲ್ ನ ವ್ಯಕ್ತಿಯೊಬ್ಬ ಫೋಟೋವನ್ನು ತೆಗೆದಿದ್ದ, ಇದನ್ನು ಗಮನಿಸಿದ ಕಿರಿಕ್ ಕೀರ್ತಿ ಅದನ್ನು ಪ್ರಶ್ನಿಸಿದ್ದಾನೆ. ಆಗ ಆ ವ್ಯಕ್ತಿ ಕ್ಷಮೆ...
ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಕೋರಮಂಗಲದ ರಹೇಜಾ ಅಪಾರ್ಟ್ಮೆಂಟ್ ಒಂದರಲ್ಲಿ ಬರ್ತಡೇ ಪಾರ್ಟಿ ನಡೆದಿದ್ದು ನಂತರ ಅಲ್ಲಿ ಕರೋನ ಕೇಸ್ ಪತ್ತೆಯಾಗಿದ್ದು ಅಪಾರ್ಟ್ಮೆಂಟ್ ಅನ್ನು ಬಿಬಿಎಂಪಿ ಸೀಲ್ ಡೌನ್ ಮಾಡಿದೆ. ಒಂದೇ ಅಪಾರ್ಟ್ಮೆಂಟ್ ಅಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು,...
ಬೆಂಗಳೂರು: ರಾಜಧಾನಿಯ ಹಲವು ಕಡೆ ಇಂದು ಮಧ್ಯಾಹ್ನ 11:50 ರಿಂದ 12 :15 ರ ಒಳಗೆ ಒಂದು ಭಯಾನಕ ಶಬ್ದ ಕೇಳಿ ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರ, ಕೆಂಗೇರಿ, ಜ್ಞಾನಭಾರತಿ, ಹಾಗೂ ಹಲವು ಕಡೆ ಸರಿಸುಮಾರು 11:50 ರಿಂದ 12:15 ರ ಒಳಗೆ ಒಂದು ಭಯಾನಕ ಶಬ್ದ ಕೇಳಿ ಬಂದಿದ್ದು ಅದರಿಂದ ಅಲ್ಲಿನ ಜನ...
ಬೆಂಗಳೂರು: ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೂ ಅಲ್ಲಿ ಸ್ಪರ್ಧೆ ಮಾಡಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ- ಅಪ್ಪಾಜಿಗೌಡ , ತುಮಕೂರು- ಅನಿಲ್ ಕುಮಾರ್, ಮೈಸೂರು- ಸಿ.ಎನ್.ಮಂಜೇಗೌಡ, ಕೋಲಾರ- ವಕ್ಕಲೇರಿ ರಾಮು,. ಬೆಂಗಳೂರು ಗ್ರಾಮಾಂತರ- ಹೆಚ್.ಎಂ.ರಮೇಶ್ ಗೌಡ ಕೊಡಗು-ಹೆಚ್.ಯು.ಇಸಾಕ್ ಖಾನ್, ಹಾಸನ- ಸೂರಜ್ ರೇವಣ್ಣ ಸ್ಪರ್ಧೆ ಮಾಡಿದ್ದಾರೆ.ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ...
ಬೆಂಗಳೂರು: ಯಲಹಂಕದ ಜಕ್ಕೂರು ಬಳಿ ಇರುವ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ರವರು ಭೇಟಿ ನೀಡಿ ನೆಹರು ಸಂಶೋಧನಾ ಕೇಂದ್ರ ಕ್ಕೆ ಮಳೆಯ ಅವಾಂತರದಿಂದ ಆಗಿರುವ ದೊಡ್ಡ ಪ್ರಮಾಣದ ನಷ್ಟವನ್ನು ವೀಕ್ಷಿಸಿದ ಅವರು ನಾನು ಎರಡು ತಿಂಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ್ದೆ, ಆಗಲೇ...
National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...