Wednesday, November 26, 2025

bengalore

15 ನಿಮಿಷ ಕೆಟ್ಟ ಮೆಟ್ರೋದಿಂದ ಪ್ರಯಾಣಿಕರಿಗೆ ಪರದಾಟ

ಮೆಟ್ರೋ ರೈಲು ಕೆಟ್ಟು ನಿಂತ ಕಾರಣ ನೇರಳೆ ಮಾರ್ಗದಲ್ಲಿ, ಪ್ರಯಾಣಿಕರು ಪರದಾಡುವಂತಾಗಿತ್ತು. ಚಲ್ಲಘಟ್ಟದಿಂದ ವೈಟ್ ಫೀಲ್ಡ್‌ ನಡುವೆ ಸಂಚಾರ ವ್ಯತ್ಯಯ ಉಂಟಾಗಿತ್ತು. ಚಲ್ಲಘಟ್ಟ ಹಾಗೂ ವೈಟ್‌ಫೀಲ್ಡ್‌ನಿಂದ ಹೊರಟ ಮೆಟ್ರೋ ರೈಲುಗಳು, ನಿಂತಲ್ಲೇ ಸುಮಾರು 15 ನಿಮಿಷಗಳಿಗೂ ಹೆಚ್ಚು ಕಾಲ ನಿಲ್ಲುವಂತಾಗಿತ್ತು. ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಕಾರಣ, ರೈಲು ಸಂಚಾರ ವಿಳಂಬವಾಗಿದೆ. ಬೆಳಗ್ಗೆ...

ಇನ್ನೂ 1 ವಾರ ಜಲಗಂಡಾಂತರ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆ, ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ...

ಕೊಲೆ ಬಳಿಕ 6 ತಿಂಗಳು ಮಹೇಂದ್ರ ಹೋಗಿದ್ದೆಲ್ಲಿ?

ಬೆಂಗಳೂರಲ್ಲಿ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಾ ಇದೆ. ಇದೀಗ ಪೊಲೀಸ್ ವಿಚಾರಣೆ ವೇಳೆ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ಕೊಲೆ ಆರೋಪಿಯಾದ ಡಾ. ಮಹೇಂದ್ರ ರೆಡ್ಡಿ, ಪಶ್ಚಾತ್ತಾಪದಿಂದ ದೇವಸ್ಥಾನಗಳನ್ನು ಸುತ್ತಿ ಬಂದಿದ್ದ ಎಂಬ ವಿಷಯ ಬಯಲಾಗಿದೆ. ಆರೋಪಿ ಪತಿ ಮಹೇಂದ್ರ ರೆಡ್ಡಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡು, ತನಿಖೆ ವೇಳೆ ಹಲವಾರು...

ಡಾ.ಕೃತಿಕಾ ರೆಡ್ಡಿ ಕೊಲೆಗೆ 3 ಕಾರಣ ಕೊಟ್ಟ ಡಾಕ್ಟರ್‌

ಮಾರತಹಳ್ಳಿ ವೈದ್ಯೆ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣ, ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಬಂಧಿತ ಆರೋಪಿ ಪತಿ ಡಾ. ಮಹೇಂದ್ರ ರೆಡ್ಡಿ ಪೊಲೀಸರ ಎದುರು, ಆಘಾತಕಾರಿ ಸತ್ಯಗಳನ್ನು ಬಾಯ್ಬಿಟ್ಟಿದ್ದಾನೆ. ಕೊಲೆಗೆ 3 ಪ್ರಮುಖ ಕಾರಣಗಳನ್ನು ಆರೋಪಿ ಮಹೇಂದ್ರ ಹೇಳಿದ್ದಾನೆ. ನಂಬರ್‌ 1 ಆಸ್ತಿ, ನಂಬರ್‌ 2 ಅನೈತಿಕ ಸಂಬಂಧ ನಂಬರ್‌ 3 ಕೃತಿಕಾಳ...

ಡಾಕ್ಟರ್‌ ಪತಿಯಿಂದಲೇ ಡಾಕ್ಟರ್‌ ಪತ್ನಿ ಹ*ತ್ಯೆ!

ಡಾಕ್ಟರ್‌ ಪತಿಯಿಂದಲೇ ಡಾಕ್ಟರ್‌ ಪತ್ನಿ ಕೊಲೆಯಾಗಿರುವ ಭೀಕರ ಘಟನೆ, ಬೆಂಗಳೂರಲ್ಲಿ ನಡೆದಿದೆ. ಪತ್ನಿಯ ಅನಾರೋಗ್ಯ ಮುಚ್ಚಿಟ್ಟು ಮದುವೆ ಮಾಡಿದ್ದು, ಮದುವೆಯಾದ ಬಳಿಕ ಬಯಲಾಗಿದೆ. ಮದುವೆಯಾದ 11 ತಿಂಗಳ ಬಳಿಕ ಪತ್ನಿಯ ಅನಾರೋಗ್ಯ ವಿಷ್ಯ ಗೊತ್ತಾಗಿದೆ. ಇದ್ರಿಂದ ಸಿಟ್ಟಿಗೆದ್ದ ಪಾಪಿ ಪತಿ, ತನ್ನ ವೈದ್ಯಕೀಯ ಬುದ್ಧಿ ಬಳಸಿ ಹತ್ಯೆ ಮಾಡಿದ್ದಾನೆ. ಡಾಕ್ಟರ್‌ ಕೃತಿಕಾ ಮೃತಪಟ್ಟ 6 ತಿಂಗಳ...

BMTC ಬ್ರೇಕ್‌ ಫೇಲ್‌.. ಜನರು ಜಸ್ಟ್‌ ಮಿಸ್‌!

ಬಿಎಂಟಿಸಿ ಬಸ್ಸೊಂದು ಇದ್ದಕ್ಕಿದ್ದಂತೆ ನಂದಿನಿ ಪಾರ್ಲರ್‌ಗೆ ನುಗ್ಗಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಕಮಲಾ ನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ, 96G ಸಂಖ್ಯೆಯ ಬಸ್‌ ಬೆಳಗ್ಗೆ 7:30ಕ್ಕೆ ಹೊರಟಿತ್ತು. ಈ ವೇಳೆ ಬಸ್‌ನ ಬ್ರೇಕ್ ಫೇಲ್ಯೂರ್ ಆಗಿದ್ದು, ನಿಲ್ದಾಣದಿಂದ 200 ಮೀಟರ್‌ ದೂರದಲ್ಲಿದ್ದ ನಂದಿನಿ ಪಾರ್ಲರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಅಂಗಡಿಯ ಗೋಡೆ ಮತ್ತು...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಾಣವೇ ಹೋಯ್ತು!

ಬೃಹತ್ ಮರ ಬಿದ್ದ ಪರಿಣಾಮ, 24 ವರ್ಷದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ. ಆರ್‌.ಟಿ. ನಗರ ನಿವಾಸಿ ಕೀರ್ತನಾ, ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್‌ವುಡ್ ಪ್ರೀಮಿಯರ್ ಲೀಗ್ ಮ್ಯಾಚ್ ವೀಕ್ಷಣೆಗೆ ಹೋಗಿದ್ರು. ಬಳಿಕ ಸ್ನೇಹಿತೆ ಜೊತೆ ಕೀರ್ತನಾ, ಸ್ಕೂಟರ್ ಮೂಲಕ ಮನೆಗೆ ಹೋಗುತ್ತಿದ್ದಾಗ, ಏಕಾಏಕಿ ಮರ ಮುರಿದು...

“JDS-BJP ಮೈತ್ರಿ ಮುಂದುವರಿಕೆ”

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಮಂತ್ರಿ ಹೆಚ್‌.ಡಿ. ದೇವೇಗೌಡ್ರು ಮಹತ್ವದ ಕ್ಲಾರಿಟಿ ಕೊಟ್ಟಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ, ಹರಿದಾಡ್ತಿದ್ದ ಊಹಾಪೋಹಗಳಿಗೆಲ್ಲಾ ತೆರೆ ಎಳೆದಿದ್ದಾರೆ. ಯಾವುದೇ ಚುನಾವಣೆಯಾದರೂ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಕೂಟದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದ್ರು. ನನಗೆ ಕಾಲಿನ ನೋವು ಬಿಟ್ಟರೆ ಬೇರೆ ಯಾವುದೇ...

ಹೈಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಮುಖಭಂಗ!

ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಡಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಜ್ವಲ್‌ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿಇನ್ನೆರಡು ಕ್ರಿಮಿನಲ್‌ ಪ್ರಕರಣಗಳು ನಡೆಯುತ್ತಿವೆ. ಈ ಪ್ರಕರಣಗಳನ್ನು ಮತ್ತೊಂದು ಸೆಷನ್ಸ್‌ ಕೋರ್ಟ್‌ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು, ಹೈಕೋರ್ಟ್‌ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಂ.ಐ. ಅರುಣ್‌ ಅವರಿದ್ದ ಏಕಸದಸ್ಯ ಪೀಠ, ಪ್ರಜ್ವಲ್‌ ರೇವಣ್ಣ ಅರ್ಜಿಯನ್ನು...

ಬದುಕಿನ ಪಯಣ ಮುಗಿಸಿದ ದಂತಕಥೆ S.L. ಭೈರಪ್ಪ

ಪದ್ಮಭೂಷಣ ಪುರಸ್ಕೃತರಾದ ಕನ್ನಡದ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, 94 ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರೂ, ಚಿಕಿತ್ಸೆ ಫಲಕಾರಿಯಾಗಲೇ ಇಲ್ಲ. 1931ರ ಆಗಸ್ಟ್‌ 20ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ, ಎಸ್‌.ಎಲ್‌. ಭೈರಪ್ಪ ಅವರು ಜನಿಸಿದ್ರು. ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ, ಚಿತ್ರಕಥೆಗಾರರೂ ಆಗಿದ್ರು. ಎಸ್‌.ಎಲ್‌. ಭೈರಪ್ಪ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img