Wednesday, April 29, 2026

bengalore

Wet garbage: ಜೈವಿಕ ಅನಿಲ ಘಟಕದ ಪ್ರಾಯೋಗಿಕ ಚಾಲನೆಗೆ ಸೂಚನೆ:

ಬೆಂಗಳೂರು: ನಗರದ ದಕ್ಷಿಣ ವಲಯ ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕವನ್ನು ಉನ್ನತೀಕರಿಸಲಾಗಿದ್ದು, ಅದನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲು ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಜೈವಿಕ ಅನಿಲ ಘಟಕಗಳನ್ನು ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಹಸಿ ತ್ಯಾಜ್ಯವನ್ನು...

Court : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಯುವಕನಿಗೆ 20 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಚಾಮರಾಜನಗರ ತಾಲೂಕಿನ 23 ವರ್ಷದ ಯುವಕನೊಬ್ಬ ಮದುವೆ ಭರವಸೆ ನೀಡಿ ಯುವತಿಯನ್ನು ಅಪಹರಿಸಿ ಲೈಂಗಿಕ ಶೋಷಣೆ ಮಾಡಿದ್ದಕ್ಕಾಗಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. 12 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಯುವಕನಿಗೆ ಶಿಕ್ಷೆ ವಿಧಿಸಲಾಗಿದೆ. ಚಾಮರಾಜನಗರ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ 20 ವರ್ಷಗಳ ಕಠಿಣ...

Lawyer meeting: ಕರ್ನಾಟಕ ರಾಜ್ಯ ಬಲಿಜ ವಕೀಲರ ವೇದಿಕೆಯಿಂದ 8ನೇ ವರ್ಷದ ವಾರ್ಷಿಕ ಸದಸ್ಯರ ಸಭೆ

ಬೆಂಗಳೂರು: ಜಿಲ್ಲೆಯ ಬಿಲಿಯರ್ಡ್ಸ್ ಅಸೋಸಿಯೇಷನ್ ನಲ್ಲಿ ಕರ್ನಾಟಕ ರಾಜ್ಯ ಬಲಿಜ ವಕೀಲರ ವೇದಿಕೆಯಿಂದ 8ನೇ ವರ್ಷದ ವಾರ್ಷಿಕ ಸದಸ್ಯರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸನ್ಮಾನ ಸಮಾರಂಭವನ್ನು ಬೆಂಗಳೂರಿನಲ್ಲಿ ಭಾನುವಾರ ಹಮ್ಮಿಕೊಳ್ಳಲಾಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸೇವಕರಾದ ಶ್ರೀ ರಾಮಲಿಂಗಪ್ಪರವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ...

Police: ಅತ್ಯಾಚಾರ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ ಇನ್ಸ್‌ಪೆಕ್ಟರ್

ಬೆಂಗಳೂರು:ಬನ್ನೇರುಘಟ್ಟದ ​​ಹಕ್ಕಿ ಪಿಕ್ಕಿ ಕಾಲೋನಿಯಲ್ಲಿ ಶುಕ್ರವಾರ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿದ್ದಾರೆ. ಭಾನುವಾರ ಬ್ಯಾಟರಾಯನದೊಡ್ಡಿ ಬಳಿಯ ಕೆರೆಯಲ್ಲಿ 38 ವರ್ಷದ ಮುನಿರತ್ನಮ್ಮ ಎಂಬ ಮಹಿಳೆಯ ಶವ ಪತ್ತೆಯಾಗಿತ್ತು. ಆಕೆಯ ದೇಹದ ಮೇಲಿನ ಗುರುತುಗಳು ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ನಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದೆ ಎಂದು ಸೂಚಿಸುತ್ತದೆ. ಪ್ರಕರಣದ...

High Court: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯ ನ್ಯಾಯಮೂರ್ತಿ ಪ್ರಸನ್ನ.ಬಿ ವರಲೆ

ಬೆಂಗಳೂರು :ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು. ಕಾನೂನಿನ ಮುಂದೆ ಎಲ್ಲರೂ ಸರಿಸಮಾನರು ಎಂದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ.ಬಿ ವರಲೆ ತಿಳಿಸಿದರು. ‌ಅವರು ಇಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾದ ಸ್ವಾತಂತ್ರ ದಿನೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಮಾಜದಲ್ಲಿ ನ್ಯಾಯಾಂಗದ ಜವಾಬ್ದಾರಿ ಹಿರಿದಿದೆ.ಅದರ ಮೌಲ್ಯ ಹಾಗೂ ತತ್ವಗಳನ್ನು ನಾವೆಲ್ಲರೂ ಅರಿತುಕೊಳ್ಳಬೇಕು....

Family problem: ಇಬ್ಬರು ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ

ಬೆಂಗಳೂರಿ: ಶೀಗೆಹಳ್ಳಿಯಲ್ಲಿ ನಡೆದ ಒಂದು ಘಟನೆ ಎಂತವರನ್ನು ಕಣ್ಣು ತುಂಬಿಸುತ್ತದೆ.  ಇಬ್ಬರು ಪುಟಾಣಿ ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿಗಳು. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ. ಆಂದ್ರ ಮೂಲದ ವೀರಾರ್ಜುನ್ ವಿಜಯ್ (31) ಮತ್ತು ಹೇಮಾವತಿ (29) ವಿಜಯ್ ಬೆಂಗಳೂರಿನ ವೈಟ್ ಫಿಲ್ಡ್ ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಟಿಕ್ಕಿ ಅಗಿರುವ...

Lal bagh: ನಾಳೆ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಉದ್ಗಾಟಿಸಲಿರುವ ಸಿದ್ದರಾಮಯ್ಯ..!

ಬೆಂಗಳೂರು: ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಹಮ್ಮಿಕೊಂಡಿರುವ 214 ನೇ ಪ್ಲವರ್ ಶೋ ಆರಂಭವಾಗಲಿದ್ದು ನಾಳೆ ಸಾಯಂಕಾಲ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಗಾಟನೆ ಮಾಡಲಿದ್ದಾರೆ. ಸಾರ್ವಜನಿಕರಿಗೆ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಬಂದೋಬಸ್ತ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಲಕ್ಷಾಂತರ ಜನರು ಫವರ್ ಶೋ...

Airport: ರಾಜ್ಯಪಾಲರನ್ನು ಬಿಟ್ಟ ಹೈದ್ರಾಬಾದ್ ಗೆ ಹಾರಿದ ವಿಮಾನ

ಬೆಂಗಳೂರು: ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಹೈದ್ರಾಬಾದ್ ಗೆ ತೆರಳಬೇಕಾಗಿತ್ತು ಆದರೆ ಕೇವಲ ಒಂದು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದದ್ದಕ್ಕಾಗಿ ವಿಮಾನ ರಾಜ್ಯಪಾಲರನ್ನು ಬಿಟ್ಟು ಹೋಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ರಾಜ್ಯಪಾಲರು ತೆರಳಬೇಕಿದ್ದ ವಿಮಾನ ಹಾರಿಹೋಗಿದೆ. ಪ್ರೋಟೋಕಾಲ್ ಉಲ್ಲಂಘನೆ ಮಾಡಿ ಈ ರೀತಿ ಘಟನೆ ನಡೆದಿದೆ.  ನಿನ್ನೆ ಮದ್ಯಾಹ್ನ ಬೆಂಗಳೂರಿನಿಂದ ಹೈದ್ರಾಬಾದ್...

RRR: ಬಿಬಿಎಂಪಿಯು “ಅತ್ಯುತ್ತಮ ಆರ್.ಆರ್.ಆರ್) ನಗರ” ವಾಗಿ ಆಯ್ಕೆ

ಬೆಂಗಳೂರು: ನಗರರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ನಡೆಸಿರುವ ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ಬಿಬಿಎಂಪಿಯು ಕರ್ನಾಟಕದಲ್ಲಿ “ಅತ್ಯುತ್ತಮ ಆರ್.ಆರ್.ಆರ್(Reduce, Reuse and Recycle-RRR) ನಗರ”ವಾಗಿ ಆಯ್ಕೆಯಾಗಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ(MoHUA)ವು “ನನ್ನ ಜೀವನ, ನನ್ನ ಸ್ವಚ್ಛ ನಗರ” ಎಂಬ ದ್ಯೇಯೆಯೊಂದಿಗೆ ಮೇ 15 ರಿಂದ ಪರಿಸರ ದಿನವಾದ ಜೂನ್ 5...

Family problem: ಹೆಂಡತಿಯನ್ನು ಕೊಲೆ  ಮಾಡಿ ನಂತರ ಅತ್ತೆಗೆ ತಿಳಿಸಿ ಮನೆಗೆ ಕರೆಸಿಕೊಂಡ ಅಳಿಯ

ಬೆಂಗಳೂರು: ನಗರದ ಮೂಡಲಪಾಳ್ಯದ  ಶಿವಾನಂದ ನಗರ ಶಂಕರ್ ಎನ್ನುವ ವ್ಯಕ್ತಿ  ತನ್ನ ಪತ್ನಿಯ ಶೀಲದ ಬಗ್ಗೆ ಅನುಮಾನ ಪಟ್ಟು  ಇನ್ನೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಅನುಮಾನಿಸಿ ಕೊಲೆ ಮಾಡಿದ್ದಾನೆ ಹೌದು ಯಾಕೋ ಇತ್ತೀಚಿನ ದಿನಗಳಲ್ಲಿ ಗಂಡ ಹೆಂಡತಿ ಮದ್ಯೆ ಚಿಕ್ಕ ಚಿಕ್ಕ ವಿಷಯಕ್ಕೆ ಜಗಳಗಳಾಗಿ ಕೊನೆಗೆ ಒಬ್ಬರ ಪ್ರಾಣ ಪಕ್ಷಿ ಹಾರುವ ಮೂಲಕ ಕೌಟುಂಬಿಕ...
- Advertisement -spot_img

Latest News

ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 3 ಮಕ್ಕಳು ಸೇರಿ 8 ಮಂದಿ ಸಾವು!

ರಾಜ್ಯದಲ್ಲಿ ವರುಣನ ಆರ್ಭಟ ಆರಂಭವಾಗಿರುವ ನಡುವೆ ಬೆಂಗಳೂರಿನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು 3 ಮಕ್ಕಳು ಸೇರಿದಂತೆ 8 ಮಂದಿ...
- Advertisement -spot_img