Tuesday, April 15, 2025

bengalore

Bengaluruನಲ್ಲಿ ಶಾಲಾ ಕಾಲೇಜುಗಳ ಬಳಿ ಇಂದಿನಿಂದ ಫೆ. 22ರ ವರೆಗೆ ನಿಷೇದಾಜ್ಞೆ ಜಾರಿ..!

ಬೆಂಗಳೂರಿನಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ ಶಾಲಾ-ಕಾಲೇಜುಗಳ ಸಮೀಪದ 200 ಮೀಟರ್ ಅಂತರದಲ್ಲಿ ನಿಷೇದಾಜ್ಞೆಯನ್ನು ಜಾರಿಮಾಡಿದ್ದಾರೆ. ಹಿಜಾಬ್ ಹಾಗೂ ಕೇಸರಿ ಶಾಲು (Hijab and saffron shawl) ಕುರಿತಂತೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಈ ವಿವಾದ ಈಗ ಕೋರ್ಟ್(court) ನಲ್ಲಿ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ನ ಏಕ ಪೀಠ ನ್ಯಾಯಾಧೀಶರಾದ...

Bannerughatta : ಆಸ್ತಿಗಾಗಿ ತಂದೆಯನ್ನೇ 22 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಮಗ..!

ಬೆಂಗಳೂರು : ಆಸ್ತಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಪ್ರಕರಣ ಬೆಂಗಳೂರಿನ ಹೊರ ಹೊಲೆಯದ ಬನ್ನೇರುಘಟ್ಟದಲ್ಲಿ (Bannerughatta) ಬೆಳಕಿಗೆ ಬಂದಿದೆ. ಕೊರಟಗೆರೆ (Koratagere) ಮೂಲದ ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ. 21 ಗುಂಟೆ ಜಮೀನಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿದ್ದಾನೆ. ಇದಕ್ಕೆ ತಾಯಿಯೇ ಸಪೋರ್ಟ್ ಮಾಡಿದ್ದಾಳೆ. ಚನ್ನಿಗರಾಯಪ್ಪ ಎರಡು ಮದುವೆಯಾಗಿದ್ದು (marriage of the two),...

Peenya flyover ಇನ್ನು ಒಂದು ವಾರ ಬಂದ್..!

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (National Highway Authority) ಬೆಂಗಳೂರಿನ ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ (jurisdiction of the peenya police station)ಯ ರಾಷ್ಟ್ರೀಯ ಹೆದ್ದಾರಿ 4 ರ ಎಲಿವೇಟೆಡ್ ಹೈವೆಯಲ್ಲಿ ಇನ್ನು ಒಂದು ವಾರಗಳ ಕಾಲ ವಿಶೇಷ ಪರೀಕ್ಷೆಗಳನ್ನು ನಡೆಸಲಿದೆ. ಡಾ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ದುರಸ್ತಿ ಕಾಮಗಾರಿ...

Bangalore ಬಿಎಂಟಿಸಿ ಬಸ್ ನಲ್ಲಿ ಬೆಂಕಿ..!

ಬೆಂಗಳೂರು : ಜಯನಗರದ ಸೌತ್ ಎಂಡ್ ಸರ್ಕಲ್(South End Circle of Jayanagar)ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್(BMTC Bus)ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೆಜೆಸ್ಟಿಕ್ ನಿಂದ ಸೌತ್ ಎಂಡ್ ಸರ್ಕಲ್ ಮಾರ್ಗವಾಗಿ ಬನಶಂಕರಿ ಬಸ್ ನಿಲ್ದಾಣ(Banashankari Bus Stand)ಕ್ಕೆ ತೆರಳುತ್ತಿದ್ದ ಬಸ್ ನಂಬರ್ 258 F ನಲ್ಲಿ ನಂದ ಟಾಕೀಸ್(Nanda Talkies)ಬಳಿ ಇದ್ದಕ್ಕಿದ್ದಂತೆ ಬಸ್ ನಲ್ಲಿ...

Karnatakaದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು ದಾಖಲು..!

ಬೆಂಗಳೂರು : ರಾಜ್ಯದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು(Corona cases) ಪತ್ತೆಯಾಗಿದೆ. ಇನ್ನು ಅದರಲ್ಲಿ 18374 ಪ್ರಕರಣಗಳು ಬೆಂಗಳೂರುನಲ್ಲೇ (Bangalore)ಕಂಡುಬಂದಿದೆ. ಇನ್ನು ಪಾಸಿಟಿವಿಟಿ(Positivity) ದರ 12.39% ಇದೆ. ಇನ್ನು 2,363 ಜನರು ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿ 1,15,733 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಅದರಲ್ಲಿ 91 ಸಾವಿರ ಪ್ರಕರಣಗಳು ಬೆಂಗಳೂರುನಲ್ಲೇ ಸಕ್ರಿಯಾವಾಗಿವೆ. ಇನ್ನು ರಾಜ್ಯದಲ್ಲಿ...

Bangalore : ನನ್ನ ಮೇಲೆ FIR ಹಾಕಿ ಎಂದು ಎಂ ಪಿ ರೇಣುಕಾಚಾರ್ಯ ಮನವಿ..!

ಬೆಂಗಳೂರು : ಶಾಸಕ ಎಂ ಪಿ ರೇಣುಕಾಚಾರ್ಯ(MLA M.P Renukacharya)ತಮ್ಮ ಮೇಲೆ FIR ಹಾಕಿ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ (Home Minister Araga Gyannendra)ರವರಿಗೆ ಮನವಿಯನ್ನ ಮಾಡಿದ್ದಾರೆ. ಹೊನ್ನಾಳಿ (Honnali)ತಾಲೂಕಿನ ಬಲಮುರಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದ...

ನಿರ್ಮಾಣ ಹಂತದಲ್ಲಿದ್ದ ಮಾಲ್ ನಲ್ಲಿ ಬೆಂಕಿ ಅವಘಡ..!

ಬೆಂಗಳೂರು : ನಿರ್ಮಾಣ ಹಂತದಲ್ಲಿ ಇದ್ದಂತಹ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. 5 ಎಕರೆ ವಿಸ್ತೀರ್ಣ ಇರುವಂತಹ ಪ್ರೆಸ್ಟೀಜ್ ಫಾಲ್ ಕಾನ್ ಸಿಟಿ ಮಾಲ್ (Prestige Fall Con City Mall)ನಿರ್ಮಾಣ ಹಂತದಲ್ಲಿದ್ದು, ಇದು 12 ಅಂತಸ್ತಿನ ಮಾಲ್ ಇದಾಗಿದ್ದು, ಮಾರ್ಚ್ ನಲ್ಲಿ ಪ್ರಾರಂಭಿಸಲು ಸಿದ್ಧತೆ ನಡೆಯುತ್ತಿತ್ತು. ಕೋಣನಕುಂಟೆ (KONANAKUNTE)ಕ್ರಾಸ್ ಬಳಿಯಿರುವ ಈ...

Moodalapalya : ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಕಾರಣ ಇಬ್ಬರಿಗೆ ಗಾಯ..!

ಬೆಂಗಳೂರು : ಸಿಲಿಂಡರ್ ರೀ ಫಿಲಿಂಗ್(Cylinder Re Filling) ಮಾಡುವಾಗ ಗ್ಯಾಸ್ ಲೀಕ್(Gas leak) ಆಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಮೂಡಲಪಾಳ್ಯ ದಲ್ಲಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯ ಸರ್ಕಲ್(Moodalapalya Circle)ನಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಂಡ ಕಾರಣ ಇಬ್ಬರಿಗೆ ಗಾಯಗಳಾಗಿವೆ. ಭಾರತ್ ಭವಾನಿ ಗ್ಯಾಸ್ ಏಜೆನ್ಸಿ(Bharat Bhawani Gas Agency)ಯಲ್ಲಿ ಅಕ್ರಮವಾಗಿ ಸಿಲಿಂಡರ್...

HDK ಟ್ವೀಟ್ ಗೆ – ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ..

ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ದಾಳಿ ನಡೆಸಿ, 83 ತಾಲೂಕುಗಳ ಜನರಿಗೆ ‘ಮೇಕೆದಾಟು ಮಕ್ಮಲ್ ಟೋಪಿ’ ಹಾಕುತ್ತಿದ್ದಾರೆ. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಹೆಚ್‌ಡಿ ದೇವೇಗೌಡ. ಅವರನ್ನೇ ಮರೆತ ಕೈ ನಾಯಕರು ಸತ್ಯಕ್ಕೆ ಸಮಾಧಿ ಕಟ್ಟುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದರ ವಿರುದ್ಧ...

Garuda Mall : ಕೋವಿಡ್ ನಿಯಮಗಳ ಉಲ್ಲಂಘನೆ ಗರುಡ ಮಾಲ್ ಗೆ 20000 ದಂಡ..!

ಬೆಂಗಳೂರು: ಬೆಂಗಳೂರಿನ ಪ್ರಮುಖ ಶಾಪಿಂಗ್ ಕಾಂಪ್ಲೆಕ್ಸ್​ಗಳಲ್ಲಿ ಒಂದಾದ ಗರುಡಾ ಮಾಲ್ ತನ್ನ ಆವರಣದಲ್ಲಿ ಸೂಕ್ತ ರೀತಿಯಲ್ಲಿ ಕೊವಿಡ್ ನಿಯಮಗಳನ್ನು ಜಾರಿಗೊಳಿಸದ ಕಾರಣದಿಂದ ಬಿಬಿಎಂಪಿಯಿಂದ 20,000 ರೂ. ದಂಡವನ್ನು ವಿಧಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿದ ತಪಾಸಣೆಯಲ್ಲಿ ಗರುಡಾ ಮಾಲ್​ನೊಳಗೆ ಬರುವ ಗ್ರಾಹಕರು ಎರಡೂ ಲಸಿಕೆಗಳನ್ನು ಹೊಂದಿದ್ದಾರೆಯೇ ಎಂದು ಪರಿಶೀಲಿಸುತ್ತಿಲ್ಲ, ಮಾಸ್ಕ್ ಧರಿಸುವುದನ್ನು...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img