ಬೆಂಗಳೂರು: ಮುಂದಿನ ಒಂದು ವಾರ ಪೀಣ್ಯ ಎಲಿವೇಟೆಡ್ ಫ್ಲೈ ಓವರ್ ಬಂದ್ ಆಗಿರಲಿದೆ. ಫ್ಲೈ ಓವರ್ನ ಪಿಲ್ಲರ್ 102 ಮತ್ತು 103, 8 ನೇ ಮೈಲಿ ಬಳಿ ದುರಸ್ತಿ ಕಾರ್ಯ ನಡೆಸಬೇಕಿರುವುದರಿಂದ, ಫ್ಲೈ ಓವರ್ಗೆ ಅಳವಡಿಸಿರುವ ಕೇಬಲ್ ದುರಸ್ತಿ ಕಾರಣದಿಂದ ಒಂದು ವಾರ ರಸ್ತೆ ಬಂದ್ ಆಗಿರಲಿದೆ. ದುರಸ್ತಿ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...
ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.ನಾಗವಾರ ಕಡೆಯಿಂದ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು. ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ನಿಂದ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಬ್ಲಾಸ್ಟ್...
ಬೆಂಗಳೂರು : Pro Kabaddi League ಈ ವರ್ಷದ ಪಂದ್ಯಾವಳಿ ಇಂದು 3 ನೇ ದಿನಕ್ಕೆ ಕಾಲಿಟ್ಟಿದೆ. ಕಬಡ್ಡಿಪ್ರಿಯರಿಗೆ ಎರಡು ದಿನದಲ್ಲಿ ಆರು ಪಂದ್ಯಗಳ ರಸದೌತಣ ಸಿಕ್ಕಿದೆ. ವೈಟ್ ಫೀಲ್ಡ್ನ ಶೆರಡಾನ್ ಗ್ರ್ಯಾಂಡ್ ಹೋಟೆಲ್ನ ಒಳಾಂಗಣದಲ್ಲಿ ಇಂದೂ ಕೂಡ ಮೂರು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಯು ಮುಂಬಾ ಮತ್ತು ದಬಂಗ್ ಡೆಲ್ಲಿ ತಂಡಗಳು ಸೆಣಸುತ್ತಿವೆ....
ಬೆಂಗಳೂರು/ಬೆಳಗಾವಿ,ಡಿ.24:ರಾಜ್ಯದ ನಾಲ್ಕು ಕೃಷಿ ವಿಜ್ಞಾನಗಳ ವಿಜ್ಞಾನ ಕೃಷಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಕೇಂದ್ರಗಳು / ಕೃಷಿ ಸಂಶೋಧನಾ ಕೇಂದ್ರಗಳಲ್ಲಿನ ಖಾಲಿಯಿರುವ ಎ.ಐ.ಸಿಆರ್.ಪಿ (AICRP) ಹುದ್ದೆಗಳ ಭರ್ತಿ ವಿಚಾರ ಪರಿಶೀಲನಾ ಹಂತದಲ್ಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ.
ಪದವೀಧರ ಕ್ಷೇತ್ರದ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿರುವ ಬಿ.ಸಿ.ಪಾಟೀಲ್,ಎ.ಐ.ಸಿ.ಎ.ಆರ್.ಪಿ ನಿಂದ ಶೇ .100 ರಷ್ಟು...
ಬೆಂಗಳೂರು : VIVO Pro Kabaddi ಸೀಸನ್ 8 ಎರಡನೇ ದಿನದ ಅಂತಿಮ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ (Patna Pirates) ವಿರುದ್ಧ ಹರಿಯಾಣ ಸ್ಟೀಲರ್ಸ್(Haryana Steelers) 42-39 ರ ಅಂತರದಿಂದ ಪರಾಭವಗೊಂಡಿತು. ಇನ್ನು ಪಟ್ನಾ ಪೈರೇಟ್ಸ್ ಪರವಾಗಿ ಮನು ಗೋಯತ್ 15 ಪಾಯಿಂಟ್ ಗಳನ್ನು ಕಳಿಸಿದ್ದು ಇದರಲ್ಲಿ 11 ಟಚ್ ಪಾಯಿಂಟ್ಸ್ ಹಾಗೂ ಮೂರು...
ಬೆಂಗಳೂರು : ಪ್ರೊ ಕಬಡ್ಡಿ ಸೀಸನ್ 8 ಎರಡನೇ ದಿನದ ಎರಡನೇ ಪಂದ್ಯ ವಾದಂತಹ ದಬಾಂಗ್ ಡೆಲ್ಲಿ(Dabang Delhi) vs ಪುಣೇರಿ ಪಲ್ಟನ್(Puneri Paltan) ವಿರುದ್ಧ 41- 30 ರ ಅಂತರದಿಂದ ಗೆಲುವು ಸಾಧಿಸಿದೆ. ದಬಾಂಗ್ ಡೆಲ್ಲಿ ಯ ನವೀನ್ ಕುಮಾರ್ 16 ಅಂಕಗಳನ್ನು ಪಡೆಯುವುದರ ಮೂಲಕ ತಂಡದ ಗೆಲುವಿಗೆ ಪ್ರಮುಖ ಪಾತ್ರವನ್ನು ವಹಿಸಿದರು...
ಬೆಂಗಳೂರು : ಪ್ರೊ ಕಬಡ್ಡಿ 8ನೇ ಆವೃತ್ತಿಯು ಡಿಸೆಂಬರ್ 22 ರಿಂದ ಆರಂಭವಾಗಿದ್ದು, ನಿನ್ನೆ ನಡೆದಂತಹ ಮೊದಲ ಪಂದ್ಯದಲ್ಲಿ Gujarat Giants (ಗುಜರಾತ್ ಜೈಂಟ್ಸ್ ) Jaipur Pink Panthers (ಜೈಪುರ್ ಪಿಂಕ್ ಪ್ಯಾಂಥರ್ಸ್) ತಂಡವನ್ನು 34 - 27 ಅಂತರದಿಂದ ಪರಾಭವಗೊಳಿಸಿತು. ಪಂದ್ಯದ 20 ನಿಮಿಷದ ಮೊದಲಾರ್ಧದಲ್ಲಿ ಗುಜರಾತ್ 2 ಪಾಯಿಂಟ್ ಗಳ...
ಬೆಂಗಳೂರು : ಇವರು ಚಾಲಾಕಿ ಚತುರರು. ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗೋಧಿ ಹಿಟ್ಟಿನಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಗ್ಯಾಂಗ್ ಖಾಕಿ ಖೆಡ್ಡಾಕ್ಕೆ ಬಿದ್ದಿದೆ. ಮಯನ್ಮಾರ್ ಗಡಿ ಭಾಗದಿಂದ ರೈಲಿನಲ್ಲಿ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ ಮಾಡುತಿದ್ದರು. ಗೋಧಿ ಹಿಟ್ಟಿನ ಬಾಕ್ಸ್ ನಲ್ಲಿ ಡ್ರಗ್ಸ್ ತಂದು ಸಣ್ಣ ಸಣ್ಣ ಡಬ್ಬಿಗಳಲ್ಲಿ ತುಂಬಿ ಮಾರಾಟ ಮಾಡುತ್ತಿದ್ದರು.
ಒಂದು ಗ್ರಾಂ ಹೆರಾಯಿನ್...
ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು...
ಬೆಂಗಳೂರು : ಮಕ್ಕಳ ಜೊತೆಗೆ ಕಾರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 14 ರಂದು ವಿಜಯ್ ಭಾರದ್ವಾಜ್ ಎಂಬ ಬಿಹಾರ ಮೂಲದವನು ಬೆಂಗಳೂರಿಗೆ ಬಂದು ಎಂಬಿಬಿಎಸ್ ಮುಗಿಸಿ ಎಂಎಸ್ ಓದುತ್ತಿದ್ದ, ಕಿಮ್ಸ್ ಕಾಲೇಜಿನ ವಿದ್ಯಾರ್ಥಿ ಕುಡಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿದ್ದು...