Tuesday, April 28, 2026

bengalore

ಬ್ರಿಗೇಡ್ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ವೆಚ್ಚ ದುಬಾರಿ

ಬೆಂಗಳೂರಿನ :ಪ್ರಮುಖ ಏರಿಯಾವಾಗಿರುವ ಬ್ರಿಗೇಡ್ ರೋಡ್ ನಲ್ಲಿರು  ರಸ್ತೆಯಲ್ಲಿ ಕಾರ್ ನಿಲ್ಲಿಸಬೇಕೆಂದರೆ ಎಷ್ಟು ಹಣ ಕೊಡಬೇಕು  ಗೊತ್ತಿದೆಯಾ ನಿಮಗೆ ನಾವು ತಿಳಿಸ್ತಿವಿ ಕೇಳಿ ಸ್ನೇಹಿತರೇ   ಬೆಂಗಳೂರು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ? ಇದೊಂದು ಸುಂದರ ನಗರಿ , ಸಾಕಷ್ಟು ಜನಗಳಿಗೆ ತಮ್ಮ ಜೀವನವನ್ನು ಕಟ್ಟಿಕೊಳ್ಳಲು ಸಹಾಯ ಮಾಡಿದಂತಹ ನಗರ ಎಂದರೆ ತಪ್ಪಾಗಲಾರದು . ಇಲ್ಲಿ...

ಪ್ರಿಯಕರನ ಬೆದರಿಕೆಗೆ ಹೆದರಿ ನೇಣಿಗೆ ಶರಣಾದ ಯುವತಿ

ಪ್ರೀತಿ ಮಾಡು ಸಾವು ಕಾಣು ಬೆಂಗಳೂರಿನ ಬಾಗಲಕುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮುಲ್ಲ್ಸಂದ್ರದಲ್ಲಿ ಈ ಘಟನೆ ನಡೆದಿದ್ದು ಆಶಾ ಎನ್ನುವ ಯುವತಿ ಅವಿನಾಶ್ ಎನ್ನುವವನನ್ನು ಕಳೆದ ಐದು ವರ್ಷಗಳಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತಿದ್ದರು. ತಮ್ಮಿಬ್ಬರು ಪ್ರೀತಿಯ ವಿಚಾರವನ್ನು ಪೋಷಕರಿಗೆ ತಿಳಿಸಿರುತ್ತಾಳೆ.ಆದರೆ ತಂದೆ ತಾಯಿ ನಮಗೆ ಈ ಪ್ರೀತಿ  ಎಲ್ಲಾ ಬೇಡ ಎಂದು  ಮನವೊಲಿಸಿದ್ದಾರೆ.  ನಮ್ಮಿಬ್ಬರ...

ಗಂಡನ ಶೋಕಿಗೆ ಅಮಾಯಕ ಪತ್ನಿಯ ಆತ್ಮಹತ್ಯೆ

ಕ್ರೈಮ್ ನ್ಯೂಸ್: ಬೆಂಗಳೂರಿನ ಕೆಂಗೇರಿಯಲ್ಲಿ  ಪವಿತ್ರಾ  ಎನ್ನುವ ಮಹಿಳೆ ಗಂಡನ ಕಿರುಕುಳಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ . ಸುಮುಖ ಮರ್ಚಂಟ್ಸ್  ಪ್ರೈವೆಟ್ ಲಿ. ಮಾಲಿಕರಾಗಿರುವ ಚೇತನಗೌಡ ಎನ್ನುವ ಉದ್ಯಮಿ ಮೊದಲ ಪತ್ನಿಗೆ ವಿಚ್ಚೇದನ ನೀಡಿ ಪವಿತ್ರಾ ಎನ್ನುವವರನ್ನು ಮದುವೆಯಾಗಿದ್ದರು. ಮದುವೆ ನಂತರ ಚೇತನ್ ದಂಪತಿಗಳು ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ವಾಸವಾಗಿದ್ದರು. ಈ ಪವಿತ್ರಾ ಅದೇ ಕಂಪನಿಯಲ್ಲಿ ಮ್ಯಾನೇಜರ್...

ಬೊಮ್ಮಾಯಿ ಬಿಜೆಪಿಗೆ ಶಕುನಿ ಇದ್ದಹಾಗೆ- ರಂದೀಪ್ ಸುಜ್ರೇವಾಲಾ

political news: ಕರ್ನಾಟಕದ ರಾಜಕೀಯ ನಾಯಕರು ಪಕ್ಷಗಳ ನಡುವೆ ಒಳಜಗಳಗಳಿಂದಾಗಿ ದಿನವೂ ಕಾಂಗ್ರೆಸ್ ನವರು ಬಿಜೆಪಿಯವರನ್ನು ಅವಾಚ್ಯವಾಗಿ ಮಾತನಾಡುವ ಮೂಲಕ ಹೀಯಾಳಿಸುತಿದ್ದಾರೆ. ಅದೇ ರೀತಿ ಬಿಜಡಪಿಯವರು ಕಾಂಗ್ರೆಸ್ನವರನ್ನು ಕಾಲೆಳೆಯುವುದು ದಿನದಿಂದ ದಿನಕ್ಕೆ ನಡೆಯುತ್ತಿರುತ್ತದೆ ವಿರೋಧ ಪಕ್ಷದವರನ್ನು ಪ್ರಾಣಿಗಳಿಗೆ  ಹೋಲಿಸುವುದು ಮತ್ಯಅವುದೋ ವಸ್ತುಗಳೊಂದಿಗೆ ಹೋಲಿಸಿ ವ್ಯಂಗ್ಯ ಮಾಡುವುದು  ದಿನವೂ ನಡೆಯುತ್ತಿರುತ್ತದೆ.ಅದೇ ರೀತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್...

 ಕನ್ನಡದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವ

 ಬೆಂಗಳೂರು: ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರು. ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಸಾದ್ ಹೆಗಡೆ, ಇಂದು ಬೆಳಗಿನ ಜಾವ 4:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....

ಅಕ್ರಮ ಸಂಬಂಧ ನಿರಾಕರಿಸಿದ್ದಕ್ಕೆ ಕೊಲೆಗೆ ಯತ್ನಿಸಿದ ಪ್ರೇಮಿ

ರಾಜು ಮತ್ತುಗಂಗಮ್ಮು ಇಬ್ಬರು ಕಳೆದ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದರು.ಈಗಗಲೆ ಗಂಗಮ್ಮಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ದೊಡ್ಡವಳಿಗೆ ಮದುವೆಯಗಿದೆ ಎರಡನೆ ಮಗಳು ಮದುವೆಯಾಗುವವಳೀದ್ದಾಳೆ ಹಾಗಾಗಿ ಇನ್ನು ಮುಂದೆ ನಾವಿಬ್ಬರು ಈ ರೀತಿ ಅಕ್ರಮ ಸಂಬಂದ ಮುಂದುವರಿಸುವುದು ಬೇಡ ಎಂದು ಹೇಳಿ ರಾಜುವಿನ ಮೊಬೈಲ್ ಸಂಖೆಯನ್ನು ಬ್ಲಾಕ್ ಲಿಸ್ಟನಲ್ಲಿ ಹಾಕಿದ್ದಾಳೆ ಇದರಿಂದ ಕೋಪಗೊಂಡ ಆರೋಪಿ ರಾಜು...

ಫ್ಲೆಕ್ಸ ಪೋಸ್ಟರ್ ಗೆ ಕಡಿವಾಣ ಬಿಬಿಎಂಪಿ ಎಚ್ಚರಿಕೆ

BENGALORE NEWS ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ವಾಣಿಜ್ಯ ಜಾಹೀರಾತುಗಳು ಮತ್ತು ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತಿತರೇ ಮುದ್ರಿತ ಜಾಹೀರಾತುಗಳನ್ನು ನಿಷೇಧಿಸುವ ಬಗ್ಗೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪವಿಧಿಗಳು-2018” ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ...

ಡ್ರಮ್ ನೊಳಗೆ ಬಟ್ಟೆಗಳ ನಡುವೆ ಶವ ಪತ್ತೆ

bengalore news   ಮೂವತ್ತು ಮೂವತೈದರ ಹರೆಯದ ಅಪರಿಚಿತ  ಮಹಿಳೆಯ ಶವ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಆವರಣದಲ್ಲಿ ತಡರಾತ್ರಿಯಲ್ಲಿ ಡ್ರಮ್ ನೊಳಗೆ  ಪತ್ತೆಯಾಗಿದೆ. ಸೋಮವಾರ ಮುಂಜಾನೆ (12.16 ಗಂಟೆ) ಆಟೋದಲ್ಲಿ ಮೂವರು ವ್ಯಕ್ತಿಗಳು ಬಂದಿದ್ದು,  ಡ್ರಮ್ ಇಟ್ಟು ಪರಾರಿಯಾಗಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ರಾತ್ರಿ 7.30 ರ ಸುಮಾರಿಗೆರೈಲ್ವೆ ಪೋಲಿಸ್...

ಗೆಜ್ಜಲಗೆರೆ ಸಮಾವೇಶಕ್ಕೆ ಆಗಮಿಸಿದ ಪ್ರಧಾನಿಯವರು

ಗೆಜ್ಜಲಗೆರೆ ಸಮಾವೇಶಕ್ಕೆ ಆಗವಿಸಿದ ಮೋದಿಜಿಯವರು ನೆರೆದಿದ್ದ ಜನರತ್ತ ಕೈ ಬೀಸಿ ಸಂತಸ ಹಿಮ್ಮಡಿಗೊಳಿಸಿದರು. ನಂತರ ನಾಡಗೀತೆ ಪ್ರಾರ್ಥನೆಗೆ ಎದ್ದು ನಿಂತು ಗೌರವ ಸಮರ್ಪಿಸಿದರು. ಮುಖ್ಉಮಂತ್ತಿ ಬಸವರಾಜ ಬೊಮ್ಮಾಯಿಯವರಿಂದ ಮಾಲೆ ಸಮರ್ಪಣೆ ಹಾಗೂ ಮೈಸೂರು ಪೇಟೆ ಧರಿಸಿದರು.ಸುಮಲತಾರವರು ತೊಟ್ಟಿಲನ್ನು ಉಡುಗೊರೆಯಾಗಿ ನೀಡಿದರು.ನಂತರ ನಿತಿನ್ ಗಡ್ಕರಿಯವರು ಭಾಷಣ ಶುರು ಮಾಡಿದರು.ಗಡ್ಕರಿಯವರು ಯೋಜನೆಗಳ ಬಗ್ಗೆ ಮಾತನಾಡಿದರು. ನರೇಂದ್ರ ಮೋದಿಯವರ ಕಾಲದಲ್ಲಿ...

ಮನೆ ಮನೆಗೆ ಸುತ್ತಾಡುತ್ತಿರುವ ಪ್ರಿಯಾಕೃಷ್ಣ

ಗೋವಿಂದರಾಜನಗರ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಪ್ರಿಯಾ ಕೃಷ್ಣ ಪ್ರತಿ ವಾರ್ಡ್​ ಗೆ ಭೇಟಿ ನೀಡ್ತಿದ್ದಾರೆ. ಕಾವೇರಿ ಪುರ ವಾರ್ಡ್, ಮೂಡಲಪಾಳ್ಯ ವಾರ್ಡ್, ನಾಗರಬಾವಿ ವಾರ್ಡ್​, ಅಗ್ರಹಾರದಾಸರಹಳ್ಳಿ ವಾರ್ಡ್, ಮಾರೇನಹಳ್ಳಿ ವಾರ್ಡ್​ ಸೇರಿ ಎಲ್ಲಾ ವಾರ್ಡ್​ಗಳ ಮನೆ ಮನೆಗೆ ಭೇಟಿ ನೀಡ್ತಿದ್ದಾರೆ. ಸ್ಥಳೀಯ ಮುಖಂಡರ ಜೊತೆ ಮನೆ ಮನೆಗೆ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img