Sunday, September 8, 2024

bengalore

ದೆಹಲಿಯಲ್ಲಿರುವ ನೂತನ ಸಿಎಂ

www.karnatakatv.net : ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿ ಇಂದು ದೆಹಲಿಗೆ ತೆರಳಿದ್ದು ಒಂದು ಕಡೆಯಾದರೆ ಇನ್ನೋಂದು ಕಡೆ ಶಾಸಕರು ಸಚಿವ ಸ್ಥಾನಕ್ಕಾಗಿ  ಹೇಗಾದ್ರೂ ಮಾಡಿ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಿರಿ ಗಿಟ್ಟಿಸಿಕೊಳ್ಳಬೇಕು ಅಂತ ಭಾರಿ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ಬಿಜೆಪಿ ಹೈಕಮಾಂಡ್ ಕೂಡ ಆದಷ್ಟು ಬೇಗ ಸಚಿವ ಸಂಪುಟ ಫೈನಲ್...

ಬಸವರಾಜ ಬೊಮ್ಮಾಯಿಯವರ ಉತ್ತರ ಕರ್ನಾಟಕ ಪ್ರವಾಸ

www.karnatakatv.net : ಬೆಂಗಳೂರು : ಬದಲಾವಣೆ ಎಂಬ ಬಡಿದಾಟವನ್ನು ಗೆದ್ದು ನೂತನ ಸಿಎಂ ಆಗಿರೋ ಬಸವರಾಜ್ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಪ್ರವಾಸಕ್ಕೆ ಸಜ್ಜಾಗಿದ್ದಾರೆ.  ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರ ಕರ್ನಾಟಕ ಜಿಲ್ಲಾ ಪ್ರವಾಸ...

ವಿಶ್ವದ ಮೊದಲ ಬ್ಯಾಟರಿ ಚಾಲಿತ ರೈಲು

ಎಲೆಕ್ಟ್ರಿಕ್ ಕಾರು, ಸ್ಕೂಟರ್‌ಗಳನ್ನು ನಾವು ಈಗಾಗಲೇ ಬಳಸುತ್ತಿದ್ದು, ರಸ್ತೆಯಲ್ಲಿ ಸದ್ದಿಲ್ಲದೆ ಚಲಿಸುತ್ತಿವೆ. ಮಾರುಕಟ್ಟೆಯಲ್ಲಿ ಇವುಗಳ ಮಾರಾಟ ಹೆಚ್ಚಳವಾಗುತ್ತಿದ್ದಂತೆ, ಬ್ಯಾಟರಿ ಚಾಲಿತ ರೈಲನ್ನು ಹಳಿಯ ಮೇಲೆ ಓಡಿಸಲು ತಯಾರಿ ನಡೆಸಲಾಗುತ್ತಿದೆ. ವಿಶ್ವದ ಮೊದಲ ಬ್ಯಾಟರಿ ಚಾಲಿತ ರೈಲು ನಿರ್ಮಾಣ ಕಾರ್ಯವೊಂದು ಸದ್ದಿಲ್ಲದೆ ಅಮೆರಿಕದಲ್ಲಿ ನಡೆಯುತ್ತಿದೆ. https://www.youtube.com/watch?v=wQmyrvkes_k ವಿಶೇಷತೆ ಎಂದರೇ ಅಮೆರಿಕದಲ್ಲಿ ತಯಾರಿಸಲಾಗುತ್ತಿರುವ ಈ ರೈಲನ್ನು ಬಹುಪಾಲು ಭಾರತದಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img