Wednesday, November 26, 2025

bengalore

ಸುಮಲತಾ ಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದರು ಚುನಾವಣೆಯಲ್ಲಿ ನಿಖಿಲ್ ಅವರನ್ನು ಸೋಲಿಸುವುದು ಮೂಲಕ ಸುಮಲತಾ ಅವರು ಜಯಗಳಿಸಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆಂದು ಹೇಳಿಕೆ ನೀಡಿದ್ದಾರೆ ಜೆಡಿಎಸ್ ರಾಜ್ಯಾಧ್ಯಕ್ಷ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ರೀತಿಯಾಗಿ...

Bangaloreನ ದೇವಸ್ಥಾನಗಳ ಗಂಟೆ ನಾದಕ್ಕೆ ಬ್ರೇಕ್..!

ಬೆಂಗಳೂರು : ದೇವಸ್ಥಾನಗಳಲ್ಲಿನ ಗಂಟೆ ನಾದಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಬೆಂಗಳೂರಿನ ದೇವಸ್ಥಾನಗಳಲ್ಲಿ ಹೆಚ್ಚಿನ ಶಬ್ದವನ್ನು ಉಂಟುಮಾಡುತ್ತಿರುವ ಗಂಟೆಗಳನ್ನು ಒಡೆಯ ಬಾರದೆಂದು ಪೊಲೀಸ್ ಇಲಾಖೆ ದೇವಸ್ಥಾನಗಳಿಗೆ ನೋಟಿಸನ್ನು ನೀಡಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನಕ್ಕೆ (Dodda Ganapati Temple) ನೋಟಿಸ್ ನೀಡಿದ್ದು, ದೇವಸ್ಥಾನದಲ್ಲಿ ಡಿಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು (More noise...

Bengaluruನಲ್ಲಿ ಶಾಲಾ ಕಾಲೇಜುಗಳ ಬಳಿ ಇಂದಿನಿಂದ ಫೆ. 22ರ ವರೆಗೆ ನಿಷೇದಾಜ್ಞೆ ಜಾರಿ..!

ಬೆಂಗಳೂರಿನಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ ಶಾಲಾ-ಕಾಲೇಜುಗಳ ಸಮೀಪದ 200 ಮೀಟರ್ ಅಂತರದಲ್ಲಿ ನಿಷೇದಾಜ್ಞೆಯನ್ನು ಜಾರಿಮಾಡಿದ್ದಾರೆ. ಹಿಜಾಬ್ ಹಾಗೂ ಕೇಸರಿ ಶಾಲು (Hijab and saffron shawl) ಕುರಿತಂತೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಈ ವಿವಾದ ಈಗ ಕೋರ್ಟ್(court) ನಲ್ಲಿ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ನ ಏಕ ಪೀಠ ನ್ಯಾಯಾಧೀಶರಾದ...

Bannerughatta : ಆಸ್ತಿಗಾಗಿ ತಂದೆಯನ್ನೇ 22 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಮಗ..!

ಬೆಂಗಳೂರು : ಆಸ್ತಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಪ್ರಕರಣ ಬೆಂಗಳೂರಿನ ಹೊರ ಹೊಲೆಯದ ಬನ್ನೇರುಘಟ್ಟದಲ್ಲಿ (Bannerughatta) ಬೆಳಕಿಗೆ ಬಂದಿದೆ. ಕೊರಟಗೆರೆ (Koratagere) ಮೂಲದ ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ. 21 ಗುಂಟೆ ಜಮೀನಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿದ್ದಾನೆ. ಇದಕ್ಕೆ ತಾಯಿಯೇ ಸಪೋರ್ಟ್ ಮಾಡಿದ್ದಾಳೆ. ಚನ್ನಿಗರಾಯಪ್ಪ ಎರಡು ಮದುವೆಯಾಗಿದ್ದು (marriage of the two),...

Peenya flyover ಇನ್ನು ಒಂದು ವಾರ ಬಂದ್..!

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (National Highway Authority) ಬೆಂಗಳೂರಿನ ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ (jurisdiction of the peenya police station)ಯ ರಾಷ್ಟ್ರೀಯ ಹೆದ್ದಾರಿ 4 ರ ಎಲಿವೇಟೆಡ್ ಹೈವೆಯಲ್ಲಿ ಇನ್ನು ಒಂದು ವಾರಗಳ ಕಾಲ ವಿಶೇಷ ಪರೀಕ್ಷೆಗಳನ್ನು ನಡೆಸಲಿದೆ. ಡಾ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ದುರಸ್ತಿ ಕಾಮಗಾರಿ...

Bangalore ಬಿಎಂಟಿಸಿ ಬಸ್ ನಲ್ಲಿ ಬೆಂಕಿ..!

ಬೆಂಗಳೂರು : ಜಯನಗರದ ಸೌತ್ ಎಂಡ್ ಸರ್ಕಲ್(South End Circle of Jayanagar)ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್(BMTC Bus)ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೆಜೆಸ್ಟಿಕ್ ನಿಂದ ಸೌತ್ ಎಂಡ್ ಸರ್ಕಲ್ ಮಾರ್ಗವಾಗಿ ಬನಶಂಕರಿ ಬಸ್ ನಿಲ್ದಾಣ(Banashankari Bus Stand)ಕ್ಕೆ ತೆರಳುತ್ತಿದ್ದ ಬಸ್ ನಂಬರ್ 258 F ನಲ್ಲಿ ನಂದ ಟಾಕೀಸ್(Nanda Talkies)ಬಳಿ ಇದ್ದಕ್ಕಿದ್ದಂತೆ ಬಸ್ ನಲ್ಲಿ...

Karnatakaದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು ದಾಖಲು..!

ಬೆಂಗಳೂರು : ರಾಜ್ಯದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು(Corona cases) ಪತ್ತೆಯಾಗಿದೆ. ಇನ್ನು ಅದರಲ್ಲಿ 18374 ಪ್ರಕರಣಗಳು ಬೆಂಗಳೂರುನಲ್ಲೇ (Bangalore)ಕಂಡುಬಂದಿದೆ. ಇನ್ನು ಪಾಸಿಟಿವಿಟಿ(Positivity) ದರ 12.39% ಇದೆ. ಇನ್ನು 2,363 ಜನರು ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿ 1,15,733 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಅದರಲ್ಲಿ 91 ಸಾವಿರ ಪ್ರಕರಣಗಳು ಬೆಂಗಳೂರುನಲ್ಲೇ ಸಕ್ರಿಯಾವಾಗಿವೆ. ಇನ್ನು ರಾಜ್ಯದಲ್ಲಿ...

Bangalore : ನನ್ನ ಮೇಲೆ FIR ಹಾಕಿ ಎಂದು ಎಂ ಪಿ ರೇಣುಕಾಚಾರ್ಯ ಮನವಿ..!

ಬೆಂಗಳೂರು : ಶಾಸಕ ಎಂ ಪಿ ರೇಣುಕಾಚಾರ್ಯ(MLA M.P Renukacharya)ತಮ್ಮ ಮೇಲೆ FIR ಹಾಕಿ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ (Home Minister Araga Gyannendra)ರವರಿಗೆ ಮನವಿಯನ್ನ ಮಾಡಿದ್ದಾರೆ. ಹೊನ್ನಾಳಿ (Honnali)ತಾಲೂಕಿನ ಬಲಮುರಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದ...

ನಿರ್ಮಾಣ ಹಂತದಲ್ಲಿದ್ದ ಮಾಲ್ ನಲ್ಲಿ ಬೆಂಕಿ ಅವಘಡ..!

ಬೆಂಗಳೂರು : ನಿರ್ಮಾಣ ಹಂತದಲ್ಲಿ ಇದ್ದಂತಹ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. 5 ಎಕರೆ ವಿಸ್ತೀರ್ಣ ಇರುವಂತಹ ಪ್ರೆಸ್ಟೀಜ್ ಫಾಲ್ ಕಾನ್ ಸಿಟಿ ಮಾಲ್ (Prestige Fall Con City Mall)ನಿರ್ಮಾಣ ಹಂತದಲ್ಲಿದ್ದು, ಇದು 12 ಅಂತಸ್ತಿನ ಮಾಲ್ ಇದಾಗಿದ್ದು, ಮಾರ್ಚ್ ನಲ್ಲಿ ಪ್ರಾರಂಭಿಸಲು ಸಿದ್ಧತೆ ನಡೆಯುತ್ತಿತ್ತು. ಕೋಣನಕುಂಟೆ (KONANAKUNTE)ಕ್ರಾಸ್ ಬಳಿಯಿರುವ ಈ...

Moodalapalya : ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಕಾರಣ ಇಬ್ಬರಿಗೆ ಗಾಯ..!

ಬೆಂಗಳೂರು : ಸಿಲಿಂಡರ್ ರೀ ಫಿಲಿಂಗ್(Cylinder Re Filling) ಮಾಡುವಾಗ ಗ್ಯಾಸ್ ಲೀಕ್(Gas leak) ಆಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಮೂಡಲಪಾಳ್ಯ ದಲ್ಲಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯ ಸರ್ಕಲ್(Moodalapalya Circle)ನಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಂಡ ಕಾರಣ ಇಬ್ಬರಿಗೆ ಗಾಯಗಳಾಗಿವೆ. ಭಾರತ್ ಭವಾನಿ ಗ್ಯಾಸ್ ಏಜೆನ್ಸಿ(Bharat Bhawani Gas Agency)ಯಲ್ಲಿ ಅಕ್ರಮವಾಗಿ ಸಿಲಿಂಡರ್...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img