Sunday, March 8, 2026

bengalur rural

ನೇಕಾರರಿಗೆ ಆಸರೆಯಾದ ಪ್ರಜಾ ಧ್ವನಿ ವಿವರ್ಸ್ ಪ್ರೊಡ್ಯೂಸರ್ ಕಂಪನಿ.ಲಿಮಿಟೆಡ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಾಲೂಕಿನಲ್ಲಿ ಪ್ರವಾಸಿ ಮಂದಿರದಲ್ಲಿ "ಕೈಮಗ್ಗ ಮತ್ತು ಜವಳಿ ಇಲಾಖೆ"ಯ ಉಪನಿರ್ದೇಶಕರಾದ ಸೌಮ್ಯ ರವರು ನೇಕಾರರ ಸಮ್ಮುಖದಲ್ಲಿ ಪ್ರಜಾ ಧ್ವನಿ ವಿವರ್ಸ್ ಪ್ರೊಡ್ಯೂಸರ್ ಕಂಪನಿ.ಲಿಮಿಟೆಡ್. ಸಂಸ್ಥೆಯನ್ನು ಉದ್ಘಾಟಿಸಿದರು. ನೇಕಾರಿಕೆ ಉದ್ಯಮ ಜೀವಂತವಾಗಿರಿಸಲು,ಹಾಗೂ ನೇಕಾರಿಕೆಯನ್ನು ಬಲಪಡಿಸಲು, ನೇಕಾರರಿಗೆ ಬೇಕಾಗುವ ಸವಲತ್ತುಗಳನ್ನು ಸರ್ಕಾರದ ಗಮನಕ್ಕೆ ತರಲು ಮತ್ತು ನೇಕಾರಿಕೆಯನ್ನು ಉತ್ತುಂಗಕ್ಕೇರಿಸಲು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಉದ್ಘಾಟನೆಗೊಂಡಿದೆ. ಪ್ರಜಾ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img