Monday, August 17, 2026

bengalur

NANDHI HILLS: ನಂದಿ ಬೆಟ್ಟಕ್ಕೆ ಹೋಗ್ಬೇಕಾ..? ನಿರಾಸೆ ಗ್ಯಾರಂಟಿ

ಬೆಂಗಳೂರಿನ ಸಮೀಪವಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಲೇ ಇರುತ್ತಾರೆ. ಅದರಲ್ಲೂ ಹೊಸ ವರ್ಷ ಬಂತೆಂದರೆ ಸಾಕು ಈ ತಾಣಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಆದರೆ ಇದೀಗ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಈ ಬಾರಿ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಹಾಗಾದರೆ ಎಷ್ಟು ದಿನ ಹಾಗೂ...

ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತ, ಆ ಹೊಸ ಸಿನಿಮಾ ಯಾವುದು..?

  https://youtu.be/RxNIOm-WXZg   ಬೆಂಗಳೂರು:ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರು ಬೆಂಗಳೂರಿನ ಗುಟ್ಟಹಳ್ಳಿ ಬಂಡೆ ಕಾಳಮ್ಮ ದೇವಾಲಯದಲ್ಲಿ ಹೊಸ ಸಿನಿಮಾದ ಮುಹೂರ್ತವನ್ನು ನೆರವೇರಿಸಿದ್ರು. ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತಕ್ಕೆ ನಟ ಶಿವರಾಜ್ ಕುಮಾರ್ ಸೇರಿದಂತೆ ಕಿಚ್ಚ ಸುದೀಪ್, ದಾಲಿ ದನಂಜಯ್ ಹಾಗೂ ವಸಿಷ್ಠ ಸಿಂಹ ಕೂಡ ಭಾಗಿಯಾಗಿದ್ದರು. ಸಿನಿಮಾ ಮುಹೂರ್ತ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ ಪತ್ರಕರ್ತರು ಕೇಳಿದ ಪ್ರಶ್ನೆಗೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img