Tuesday, April 15, 2025

bengalure

Bengaluru ; ಬಯಲಾಯ್ತು ಔಷಧಿ ಮಾಫಿಯಾ ; ರಾಜ್ಯದಲ್ಲಿ 400 ಕಳಪೆ ಔಷಧಿ!

ಬಳ್ಳಾರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ 'ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್' ಕಂಪನಿ ಪೂರೈಸಿದ್ದ 'ರಿಂಗರ್ ಲ್ಯಾಕ್ಟೇಟ್' ಐವಿ ದ್ರಾವಣವನ್ನು ರಾಜ್ಯದಲ್ಲಿ ನಿಷೇಧ ಮಾಡಲಾಗಿದೆ. ರಾಜ್ಯದ ಔಷಧ ನಿಯಂತ್ರಕರು ನಡೆಸಿದ ಪರೀಕ್ಷೆಯಲ್ಲಿ ಈ ದ್ರಾವಣದ 22 ಬ್ಯಾಚ್‌ಗಳು ಪ್ರಮಾಣಿತ ಗುಣಮಟ್ಟ ಹೊಂದಿಲ್ಲ ಎಂಬ ವರದಿ ಬಂದಿತ್ತು. ಇದರಿಂದಾಗಿ ಕಂಪನಿ...

1 ರೂಪಾಯಿಂದ 2 ಸಾವಿರದ ಮಡಿಕೆ ಪಾತ್ರೆಗಳು ಇಲ್ಲಿ ಸಿಗುತ್ತೆ..!

https://www.youtube.com/watch?v=NfERMUvTF1s ಮಡಿಕೆ ಪಾತ್ರೆಗಳಲ್ಲಿ ಅಡುಗೆ ಮಾಡಿ ತಿಂದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೇಯದು. ಹೀಗಂತ ಇತ್ತೀಚೆಗೆ ವೈದ್ಯರೂ ಸಹ ರೋಗಿಗಳಿಗೆ ಹೇಳ್ತಿದ್ದಾರೆ. ಅದ್ರಲ್ಲೂ ನಮ್ಮ ಪುರಾತನ ಕಾಲದಲ್ಲಿ, ಅಜ್ಜ, ಅಜ್ಜಿಯರು ಎಲ್ಲರೂ ಅಡುಗೆ ಮಾಡಲು, ಮನೆಯಲ್ಲಿ ಬಳಸುತಿದ್ದು ಮಡಿಕೆ ಪಾತ್ರೆಗಳೇ. ಹಾಗಾಗಿ ಅವರ ಆರೋಗ್ಯವೂ ಅಷ್ಟೇ ಗಟ್ಟಿ ಮುಟ್ಟಾಗಿರ್ತಿತ್ತು. ಅಷ್ಟಕ್ಕೂ ಈಗ ಮಡಿಕೆಗಳ ಬಗ್ಗೆ ಯಾಕೆ ಹೇಳ್ತಿದ್ದಾರೆ...

ಪೂಜಾ ಸಾಮಗ್ರಿಗಳ ಆಲಯ “ಸತೀಶ್ ಸ್ಟೋರ್ಸ್”..!

https://www.youtube.com/watch?v=siTN9hOCcXU ಬೆಂಗಳೂರು ಸಾಕಷ್ಟು ವಿಷಯಗಳಿಗೆ ಫೇಮಸ್ ಪ್ಲೇಸ್.. ಅದರಂತೆ ಪೂಜಾ ಸಾಮಗ್ರಿಗಳಿಗಂತೆಯೇ ಫೇಮಸ್ ಆಗಿರೋದು ಸತೀಶ್ ಸ್ಟೋರ್ಸ್. ೬೫ ವರ್ಷದ ಹಿನ್ನೆಲೆಯಿರೋ ಈ ಸತೀಶ್ ಸ್ಟೋರ್ ಇರೋದು ಬಸವನಗುಡಿಯಲ್ಲಿ. ಪ್ರತಿಯೊಬ್ಬರ ಮನೆಗೂ ತುಂಬಾ ಅಗತ್ಯವಾಗಿ ಬೇಕೇ ಬೇಕು ಪೂಜಾ ಸಾಮಗ್ರಿಗಳು. ಮದುವೆ, ಗೃಹಪ್ರವೇಶ, ಸೀಮಂತ, ನಾಮಕರಣ ಹೀಗೆ ಸಾಕಷ್ಟು ಮನೆಯಲ್ಲಿ ನಡೆಯೋ ಶುಭ ಸಮಾರಂಭಗಳಿಗೆ ಪೂಜಾ ಸಾಮಗ್ರಿಗಳು...
- Advertisement -spot_img

Latest News

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು...
- Advertisement -spot_img