Tuesday, August 11, 2026

bengalure rural

ನಿಷೇಧ ಇದ್ದರ ಪ್ಲಾಸ್ಟಿಕ್ ಮಾರಾಟ ಅಂಗಡಿಗಳ ಮೇಲೆ ದಾಳಿ..!

ನಿಷೇಧಿತ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಲೋಟಗಳನ್ನು ಮಾರಟ ಹಾಗೂ ಬಳಸುತ್ತಿದ್ದ ಮಾಂಸದಂಗಡಿ, ಬೇಕರಿ ಹಾಗೂ ಹೋಟೆಲ್ ಮೇಲೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದರು. ಟಿ.ಬಿ. ವೃತ್ತದಲ್ಲಿರುವ ಮಂಜುನಾಥ ಹೋಟೆಲ್ , ಎಸ್ಎನ್ಎಸ್ ಬೇಕರಿ, ಅನ್ನಪೂರ್ಣೇಶ್ವರಿ ಹೋಟೆಲ್ ಗಳ ಮೇಲೆ ದಾಳಿ ಮಾಡಿದ ಪೌರಾಯುಕ್ತ ಶಿವಶಂಕರ್ ನೇತೃತ್ವದ ಅಧಿಕಾರಿಗಳ ತಂಡ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿತು . ಆರೂವರೆ...

ಈ ಕಾಲೇಜಿನಲ್ಲಿ ಇಂದು ಬಿಕಾಂ ಪರೀಕ್ಷೆ ರದ್ದು.. ಕಾರಣ ಏನು ಗೊತ್ತಾ..?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ನಡೆಯಬೇಕಿದ್ದ ಬಿ.ಕಾಂ ಪರೀಕ್ಷೆ ರದ್ದು. ಪ್ರಶ್ನೆ ಪತ್ರಿಕೆ ಸೋರಿಕೆ ಆದ ಹಿನ್ನಲೆ ಬಿ.ಕಾಂ ಪರೀಕ್ಷೆ ರದ್ದಾಗಿದ್ದು ಪರೀಕ್ಷಾ ಕೇಂದ್ರದಿಂದ ವಿಧ್ಯಾರ್ಥಿಗಳನ್ನು ಹೊರಗೆ ಕಳುಹಿಸಿಲಾಗಿದೆ. ಬಿಸಿಎ ಪದವಿ ಮ್ಯಾಥಮೆಟಿಕ್ಸ್ ಫೌಂಡೇಶನ್ ವಿಷಯ ಹಾಗೂ ಬಿ.ಕಾಂ ಪದವಿಯ ಪ್ರಿನ್ಸಿಪಾಲ್ ಆಫ್ ಮಾರ್ಕೆಟಿಂಗ್ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ‌.ಈ ಬಗ್ಗೆ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img