Friday, July 10, 2026

bengalure university

ಬೆಂಗಳೂರು ವಿಶ್ವವಿದ್ಯಾಲಯದ ಬಂದ್ ಗೆ ಕರೆ ನೀಡಿದ ವಿಧ್ಯಾರ್ಥಿಗಳು..!

ಇಂದು ಬೆಂಗಳೂರು ವಿಶ್ವವಿದ್ಯಾಲಯದ ಬಂದ್ ಗೆ ವಿಧ್ಯಾರ್ಥಿಗಳೆ ಕರೆನೀಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ. ಕಾನೂನಾತ್ಮಕವಾಗಿ ಬಗೆಹರಿಕೊಳ್ಳಬೇಕಿದ್ದ ವಿಷಯವನ್ನು ರಾತ್ರೊ ರಾತ್ರಿ ಚೆಕ್ ಜನರೇಟರ್ ಮಾಡಲಾಗುತ್ತಿದೆ ಎಂದ ಬೆಂಗಳೂರು ವಿಶ್ವವಿದ್ಯಾಲಯದ ವಿಧ್ಯಾರ್ಥಿಗಳು ಆರೋಪವನ್ನು ಮಾಡುತ್ತಿದ್ದಾರೆ. ಸಾರ್ವಜನಿಕ ವಿಶ್ವವಿದ್ಯಾಲಯದ ಬಗ್ಗೆ ಮಾಹಿತಿ ಕೇಳಿದರೆ ನೀವು ವಿಧ್ಯಾರ್ಥಿಗಳು ಯಾಕೆ ಕೇಳುತ್ತೀರಾ ಎಂದು ಹೇಳುತ್ತಾರೆ,ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ,ಇದು ಎಷ್ಟು...
- Advertisement -spot_img

Latest News

ರಾಜ್ಯದಲ್ಲಿ ಕೃಷಿ ಸಚಿವರಿಲ್ಲದೆ ರೈತರ ಆತಂಕ: ಬರಗಾಲ ಘೋಷಣೆ ಹಾಗೂ ಬೆಳೆ ಪರಿಹಾರಕ್ಕೆ ಒತ್ತಾಯ

Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದು, ಬರಗಾಲ ಘೋಷಣೆ ಹಾಗೂ ಬೆಳೆ ಪರಿಹಾರಕ್ಕೆ ಒತ್ತಾಯಿಸುತ್ತಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದಲ್ಲಿ ಕೃಷಿ...
- Advertisement -spot_img