Sunday, September 8, 2024

bengaluru accident

ಬಿಗ್ ಬಾಗ್ ವಿಜೇತನ ಸಾವು

www.karnatakatv.net :ಬಿಗ್ ಬಾಸ್ ಸೀಸನ್ 13 ರ ವಿಜೇತ ನಟ ಹಾಗೂ ಮಾಡೆಲ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 2019ರ ಹಿಂದಿ ಅವತರಣಿಕೆಯ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿ ಜನರ ಮನಗೆದ್ದಿದ್ದ ಸಿದ್ಧಾರ್ಥ್ ಗೆ ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ವರನ್ನ ಮುಂಬೈನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು. ಆದ್ರೆ ತೀವ್ರ ಹೃದಯಾಘಾತದಿಂದಾಗಿ ಸಿದ್ಧಾರ್ಥ್  ಸಾವನ್ನಪ್ಪಿದ್ದಾರೆ. ಇನ್ನು...

ಎರಡೂವರೆ ವರ್ಷದ ಸಂಬಳ ಬಾಕಿ..!

www.karnatakatv.net : ರಾಯಚೂರು: ಕಳೆದ 28 ತಿಂಗಳಿನಿಂದ ವೇತನವನ್ನೇ ನೀಡದಿರೋ ಕುರಿತು ಹಟ್ಟಿ ಪಟ್ಟಣ ಪಂಚಾಯತಿ ಸಿಬ್ಬಂದಿ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು. ಹಟ್ಟಿ ಪಟ್ಟಣ ಪಂಚಾಯತಿ ನೌಕರಿಗೆ ಕಳೆದ ಎರಡುವರೆ ವರ್ಷದಿಂದ  ವೇತನ ನೀಡಲಾಗಿಲ್ಲ. ಹೀಗಾಗಿ ಸಂಸಾರ ನಿಭಾಯಿಸೋದು ಕಷ್ಟವಾಗಿದೆ ಅಂತ ಜಿಲ್ಲಾಧಿಕಾರಿಗಳ ಬಳಿ ಇಂದು ಸಿಬ್ಬಂದಿ  ಗೋಳು ತೋಡಿಕೊಂಡ್ರು. ಪಟ್ಟಣವನ್ನು...

ವಿವಿಧ ಕಾಮಗಾರಿ ಉದ್ಘಾಟನೆ

www.karnatakatv.net : ಕರೋನಾದಿಂದ ಇಡೀ ಪ್ರಪಂಚವೇ ತಲ್ಲಣವಾಗಿದ್ದು ಪ್ರತಿಯೊಬ್ಬರು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾದ ಸ್ಥಿತಿ ಎದುರಾಗಿದೆ ಎಂದು ಶಾಸಕ ಎಂ.ವಿ.ವೀರಭಧ್ರಯ್ಯ ತಿಳಿಸಿದರು. ವಿವಿಧ ಕಾಮಗಾರಿಗಳ ಚಾಲನೆ ನೀಡಿದ ಶಾಸಕರು, ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಅಣ್ಣೇನಹಳ್ಳಿ, ಸಿ ವೀರಾಪುರ ಗ್ರಾಮದಲ್ಲಿ ಸುಮಾರು 25 ಲಕ್ಷ ವೆಚ್ಚದ ಸರ್ಕಾರಿ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿ,  ಸರ್ಕಾರಿ...

ಕೋವಿಡ್ ನಿಂದ ಚೇತರಿಸಕೊಂಡವರಿಗೆ ಕಿಡ್ನಿ ಫೇಲ್ಯೂರ್…!

www.karnatakatv.net: ಕೋವಿಡ್ ನಿಂದ ಗುಣಮುಖರಾದವರಲ್ಲಿ ಕಿಡ್ನಿ ಹಾನಿಯಾಗೋ ಸಾಧ್ಯತೆ ಹೆಚ್ಚಾಗಿದೆ ಅಂತ ಅಧ್ಯಯನವೊಂದು ಆಘಾತಕಾರಿ ಮಾಹಿತಿ ಬಹಿರಂಗಗೊಳಿಸಿದೆ. ಕೋವಿಡ್ ನ ಗಂಭೀರ ಲಕ್ಷಣಗಳ ವಿರುದ್ಧ ಹೋರಾಡಿ ಪಾರಾದವ್ರಲ್ಲಿ ಸೈಲೆಂಟ್ ಆಗಿ ಯಾವ ನೋವೂ ಇಲ್ಲದೆ ಕಿಡ್ನಿ ಫೇಲ್ಯೂರ್ ಆಗೋ ಸಾಧ್ಯತೆ ಹೆಚ್ಚು ಅಂತಲೂ ತಿಳಿಸಿದೆ. ಯೆಸ್, ಕೋವಿಡ್ ನಿಂದ ಬಳಲಿ ಬೆಂಡಾಗಿ ಹೇಗೋ ಜೀವ ಉಳಿಸಿಕೊಂಡಿರೋವ್ರು...

ಜೆಡಿಎಸ್ ಎಮ್ ಎಲ್ ಸಿ ಕಾಂತರಾಜು ಕಾಂಗ್ರೆಸ್ಗೆ..?

www.karnatakatv.net :ತುಮಕೂರು: ಜೆಡಿಎಸ್ ಎಮ್ ಎಲ್ ಸಿ ಬೆಮೆಲ್ ಕಾಂತರಾಜು ಕಾಂಗ್ರೆಸ್  ಪಕ್ಷಕ್ಕೆ ಸೇರುವ ಸಾಧ್ಯತೆ ನಿಚ್ಚಳವಾಗಿದೆ. ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣರ ಮನೆಗೆ ಎಮ್ ಎಲ್ ಸಿ ಕಾಂತರಾಜು ಭೇಟಿ ಮಾಡಿ ಆತಿಥ್ಯ ಸ್ವೀಕರಿಸಿದ್ದಾರೆ. ಈ ಸುದ್ದಿ ತುಮಕೂರು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿದೆ. ಮೈಸೂರಿನಲ್ಲಿ ಜೆಡಿಎಸ್ ನ ಪ್ರಬಲ...

ಮೀನುಗಾರ ಈಗ ಕೋಟಿ ವೀರ…!

www.karnatakatv.net :ಮಹಾರಾಷ್ಟ್ರದ ಮೀನುಗಾರನೊಬ್ಬ ಕಣ್ಮುಚ್ಚಿ ಕಣ್ಣು ತೆಗೆಯೋಷ್ಟರಲ್ಲೇ ಕೋಟಿ ಒಡೆಯನಾಗಿದ್ದಾನೆ. ಸೀ ಗೋಲ್ಡ್ ಅಂತಾನೇ ಕರೆಸಿಕೊಳ್ಳೋ ವಿಶಿಷ್ಟ ತಳಿಯ ಮೀನುಗಳು ಆತ ಬಿಸಿದ್ದ ಬಲೆ ಬಿದ್ದು ಆತನ ಅದೃಷ್ಟ ಖುಲಾಯಿಸಿದೆ. ಇಲ್ಲಿನ ಪಾಲ್ಘರ್ ಜಿಲ್ಲೆಯ ಮೀನುಗಾರ ಚಂದ್ರಕಾಂತ್ ಎಂಬುವರಿಗೆ ಘೋಲ್ ಅನ್ನೋ ವಿಶಿಷ್ಟ ತಳಿಯ ಮೀನು ದೊರೆತಿವೆ.  ಇನ್ನು ಅಪರೂಪದ ಗುಣಗಳನ್ನು ಹೊಂದಿರೋ ಈ ಮೀನುಗಳಿಂದ...

38 ಕೋಟಿ ವೆಚ್ಚದ ಶಾಲೆಗೆ ಉದ್ಘಾಟನಾ ಭಾಗ್ಯವಿಲ್ಲ

www.karnatakatv.net :ರಾಯಚೂರು :ದೇವರು ವರ ಕೊಟ್ರೂ ಪೂಜಾರಿ ಕೊಡ್ಲಿಲ್ಲ ಅಂತಾರಲ್ಲ ಹಾಗಾಗಿದೆ ಇಲ್ಲೊಂದು ಬಹುಕೋಟಿ ವೆಚ್ಚದ ವಸತಿ ಶಾಲೆಯ ಸ್ಥಿತಿ. ಬಹು ಕೋಟಿ ವೆಚ್ಚದಲ್ಲಿ ಕಟ್ಟಡ ಏನೋ ನಿರ್ಮಾಣವಾಗಿದೆ, ಆದರೆ  ಸಿದ್ಧವಾಗಿ ಒಂದು ವರ್ಷ ಗತಿಸಿದರೂ ಈ ವಸತಿ ಶಾಲೆಗೆ ಉದ್ಘಾಟನಾ ಭಾಗ್ಯ ಒದಗಿ ಬಂದಿಲ್ಲ.‌ ಹೌದು, ರಾಯಚೂರು ಜಿಲ್ಲೆಯ  ಸಿರವಾರ ಪಟ್ಟಣದ ವ್ಯಾಪ್ತಿಯಲ್ಲಿ ಬರುವ...

ತುಮಕೂರಿನಲ್ಲಿ ಡೆಂಗ್ಯೂ ,ಗುನ್ಯಾ ಆತಂಕ

www.karnatakatv.net :ತುಮಕೂರು : ಕೋವಿಡ್ ಎರಡನೇ ಅಲೆಯಲ್ಲಿ ರಾಜ್ಯದಲ್ಲೇ ಅತಿಹೆಚ್ಚು ಸಾವು ಮತ್ತು ಪಾಸಿಟಿವ್ ಪ್ರಕರಣದಿಂದ ತುಮಕೂರು ಜಿಲ್ಲೆ ಎರಡನೇ ಸ್ಥಾನದಲ್ಲಿ ಇತ್ತು. ಜಿಲ್ಲಾಡಳಿತದ ಬಿಗಿ ಕ್ರಮದಿಂದ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ಈಗ ಡೆಂಗ್ಯೂ ಮತ್ತು ಚಿಕೂನ್ ಗುನ್ಯಾದಿಂದ  ಜನರಲ್ಲಿ ಆತಂಕ ಮನೆಮಾಡಿದೆ. ಹೌದು, ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ, ಪಾಸಿಟಿವಿಟಿ ರೇಟ್ 50...

ರಾಯಚೂರಲ್ಲಿ ಮತ್ತೋರ್ವ ಸರ್ಕಾರಿ ಸಿಬ್ಬಂದ್ದಿ ನಾಪತ್ತೆ..!

www.karnatakatv.net: ರಾಯಚೂರು :  ನಾಪತ್ತೆಯಾಗಿದ್ದ ರಾಯಚೂರಿನ ಎಸಿ ಕಛೇರಿಯ ಎಫ್ ಡಿ  ಎ ಶವವಾಗಿ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೋರ್ವ ಸರ್ಕಾರಿ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ನಗರದ ಸ್ಥಳೀಯ ಭೂ ದಾಖಲೆ ಇಲಾಖೆ ಕಚೇರಿಯ ಎರಡನೇ ದರ್ಜೆ ಸಹಾಯಕ ಎಚ್.ಶಿವಪ್ಪ ಕಾಣೆಯಾಗಿರೋದು ತಡವಾಗಿ ಬೆಳಕಿಗೆ ಬಂದಿದೆ. ಆ.26ರಂದು ಕಚೇರಿಗೆ ಹೋಗಿ ಬರುವುದಾಗಿ ತಿಳಿಸಿದ್ದ ಶಿವಪ್ಪ ಈವರೆಗೂ ಪತ್ತೆಯಾಗದ...

ಯುವಕರಿಗೆ ಮತ್ತು ರೈತರಿಗಾಗಿ ಕುರಿ ಸಾಕಾಣಿಕೆ ತರಬೇತಿ

www.karnatakatv.net :ತುಮಕೂರು : ಇತ್ತೀಚೆಗೆ ಯುವ ಸಮುದಾಯ ಕೃಷಿಯತ್ತ ಒಲವು ತೋರಿಸುತ್ತಿರೋ ನಿಟ್ಟಿನಲ್ಲಿ ಯುವಕರಿಗೆ ಪ್ರಯೋಜನವಾಗಲೆಂದು ಪಶುವೈದ್ಯಕೀಯ ಇಲಾಖೆಯ ಸಹಯೋಗದೊಂದಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕೇಂದ್ರವೂ, ಸುಮಾರು 20ಕ್ಕೂ ಹೆಚ್ಚು ಯುವಕರಿಗೆ ಎರಡು ದಿನಗಳ ಕಾಲ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಿದ್ರು. ಹೌದು, ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ, ಪಶುಪಾಲನಾ ಮತ್ತು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img