Thursday, June 18, 2026

bengaluru accident

ಯುವಕರಿಗೆ ಮತ್ತು ರೈತರಿಗಾಗಿ ಕುರಿ ಸಾಕಾಣಿಕೆ ತರಬೇತಿ

www.karnatakatv.net :ತುಮಕೂರು : ಇತ್ತೀಚೆಗೆ ಯುವ ಸಮುದಾಯ ಕೃಷಿಯತ್ತ ಒಲವು ತೋರಿಸುತ್ತಿರೋ ನಿಟ್ಟಿನಲ್ಲಿ ಯುವಕರಿಗೆ ಪ್ರಯೋಜನವಾಗಲೆಂದು ಪಶುವೈದ್ಯಕೀಯ ಇಲಾಖೆಯ ಸಹಯೋಗದೊಂದಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕೇಂದ್ರವೂ, ಸುಮಾರು 20ಕ್ಕೂ ಹೆಚ್ಚು ಯುವಕರಿಗೆ ಎರಡು ದಿನಗಳ ಕಾಲ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಿದ್ರು. ಹೌದು, ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ, ಪಶುಪಾಲನಾ ಮತ್ತು...

ವಿವಾದಾತ್ಮಕ ಆದೇಶ ಹಿಂಪಡೆದ ಡಿಸಿ…!

www.karnatakatv.net :ಚಾಮರಾಜನಗರ : ಲಸಿಕೆ ಹಾಕಿಸಿಕೊಳ್ಳದಿದ್ರೆ ರೇಷನ್ ಇಲ್ಲ, ಪೆನ್ಷನ್ನೂ ಇಲ್ಲ ಅಂತ ಆದೇಶ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಚಾಮರಾಜನಗರ ಡಿಸಿ ಇದೀಗ ತಮ್ಮ ಆದೇಶ ಹಿಂಪಡೆದಿದ್ದಾರೆ. ಹೌದು, ಜಿಲ್ಲೆಯನ್ನ ಕೊರೋನಾ ಮುಕ್ತವನ್ನಾಗಿ ಮಾಡೋ ಭರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಡಾ,ಎಂ.ಆರ್.ರವಿ ನಿನ್ನೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ರು. ಅದರ ಪ್ರಕಾರ ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ರೆ ಸರ್ಕಾರದ...

ಮಂಡ್ಯದಲ್ಲಿ ಮನೆ ಕಟ್ಟೋದ್ರ ಹಿಂದೆ ಸುಮಕ್ಕನ ಲೆಕ್ಕಾಚಾರವೇನು…?

www.karnatakatv.net : ಕೊನೆಗೂ ಸಂಸದೆ ಸುಮಲತಾ ಜನರಿಗೆ ಕೊಟ್ಟ ಮಾತಿನಂತೆ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣ ಮಾಡೋದಕ್ಕೆ ಕೈ ಹಾಕಿದ್ದಾರೆ. ಇವತ್ತು ಇದರ ಗುದ್ದಲಿ ಪೂಜೆ ಕೂಡ ನಡೆಯಿತು. ಆದ್ರೆ ತಮ್ಮ ಪುತ್ರ ಅಭಿಷೇಕ್ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಸುಮಲತಾರ ಈ ನಡೆ ಅನುಸರಿಸಿದ್ರಾ ಅನ್ನೋ ಪ್ರಶ್ನೆ ಮೂಡಿಸುವಂತಿದೆ. ಹೌದು, 2019ರ ಜಿದ್ದಾಜಿದ್ದಿನ ಕಣದ ಲೋಕಸಭಾ...

‘ಪುಕ್ಸಟ್ಟೆ ಲೈಫು’ ಚಿತ್ರದ ಟ್ರೈಲರ್ ಬಿಡುಗಡೆ

www.karnatakatv.net :ಬೆಂಗಳೂರು: ಪುರುಸೊತ್ತೇ ಇಲ್ಲ ಎಂಬ ಟ್ಯಾಗ್ ಲೈನ್ ಇಂದ ‘ಪುಕ್ಸಟ್ಟೆ ಲೈಫು’ ಎಂಬ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ಅರವಿಂದ್ ಕುಪ್ಲೀಕರ್ ನಿರ್ದೇಶಿಸಿದ್ದಾರೆ. ಈಗಾಗಲೇ ಬಿಡುಗಡೆ ಮಾಡಿರುವ ಮೋಷನ್ ಪೋಸ್ಟರ್ ನಲ್ಲಿ ಸಂಚಾರಿ ವಿಜಯ ಅವರು ಬೀಗ ರೀಪೆರಿ ಮಾಡುವ ಪಾತ್ರದಲ್ಲಿ...

ಕೊಹ್ಲಿ ಬ್ಯಾಟಿಂಗ್ ನ ವೈಫಲ್ಯ

ಇಂಡಿಯಾ ಟೀಮ್ ನಾಯಕ ವಿರಾಟ್ ಕೊಹ್ಲಿ ಶತಕಗಳಿಸಿ ಎರಡು ವರ್ಷ ಕಳೆದಿವೆ.  ಉತ್ತಮ ಆರಂಭವನ್ನು ಪಡೆದರೂ ಅದನ್ನು ಶತಕವನ್ನಾಗಿಸಿ ಪರಿವರ್ತಿಸಲು ಕೊಹ್ಲಿಗೆ ಸಾಧ್ಯವಾಗುತ್ತಿಲ್ಲ. ಇಂಗ್ಲೆಂಡ್ ವಿರುದ್ದದ ಸರಣಿಯ ಐದು ಇನ್ನಿಂಗ್ಸ್ ಗಳಲ್ಲಿ ವಿರಾಟ್ ಕೊಹ್ಲಿ ಕೇವಲ ಒಂದು ಅರ್ಧ ಶತಕ ಮಾತ್ರಗಳಿಸಿದ್ದಾರೆ. ಇನ್ನೆರಡು ಇನಿಂಗ್ಸ್​ಗಳಲ್ಲಿ 42 ಮತ್ತು 20 ರನ್​ಗಳಿಸಿ ಔಟ್ ಆಗಿದ್ದಾರೆ. ಐದರಲ್ಲಿ...

ವಿದ್ಯಾರ್ಥಿನಿ ಜೊತೆ ಮಾತಿಗಿಳಿದ ಸಿಎಂ ಬೊಮ್ಮಾಯಿ

ಹಾವೇರಿಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ರು. ಶಾಲೆಯೊಂದಕ್ಕೆ ಭೇಟಿ ನೀಡಿದ ಸಿಎಂ, ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ್ರು. ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಕೆರೆ ತುಂಬಿಸೋ ಯೋಜನೆ ಸೇರಿದಂತೆ ನಾನಾ ಅಭಿವೃದ್ಧಿ ಯೋಜನಗೆಳಿಗೆ ಚಾಲನೆ ನೀಡಿದ್ರು. ತಡಸ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ತೆರಳಿದ ಬಳಿಕ ಶಿಗ್ಗಾವಿಯ...

ಹಳೇ ಮೈಸೂರಲ್ಲಿ ಕೈ-ದಳದ ವಿರುದ್ಧ ಸೆಣಸಾಡಲು ಬಿಜೆಪಿಗೆ ಈ ನಾಲ್ವರ ಬೆಂಬಲ ಬೇಕೇಬೇಕು…!

www.karnatakatv.net :ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ ಸಂಪೂರ್ಣ ಬಹುಮತದ ಗೆಲುವಿಗೆ ಈಗಿನಿಂದಲೇ ರಣ ತಂತ್ರ ರೂಪಿಸ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಾಬಲ್ಯವಿರೋ ಹಳೆ ಮೈಸೂರು ಭಾಗಗಳಲ್ಲಿ ಬಲವರ್ಧನೆಗೆ ಕಮಲ ಮುಂದಾಗಿದೆ. ಬಿಜೆಪಿಗೆ ಮುಂದಿನ 2023ರ ಚುನಾವಣೆಗೆ ಹೆಚ್ಚು ಮಹತ್ವ ನೀಡ್ತಿದೆ.  ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಕಾರ್ಯಕರ್ತರು, ಮುಖಂಡರ ಜೊತೆ ಚುನಾವಣೆ ಎದುರಿಸೋ...

ಮತ್ತೆ ಅಡುಗೆ ಸಿಲಿಂಡರ್ ಬೆಲೆ ಏರಿಕೆ…!

www.karnatakatv.net :ಬೆಂಗಳೂರು: ಅಡುಗೆ ಸಿಲಿಂಡರ್ ಬೆಲೆ ಮತ್ತೆ 25 ರೂಪಾಯಿ ಏರಿಕೆಯಾಗಿದೆ. ಕಳೆದ 15 ದಿನಗಳ ಹಿಂದಷ್ಟೇ  ಏರಿಕೆ ಕಂಡಿದ್ದ ಗ್ಯಾಸ್ ಸಿಲಿಂಡರ್ ನ ಬೆಲೆ ಏರಿಕೆ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಈ ಮಧ್ಯೆ ಇದೀಗ ರಾಜ್ಯದ ಜನತೆಗೆ ಕೇಂದ್ರ ಅಡುಗೆ ಸಿಲಿಂಡರ್ ಬೆಲೆಯಲ್ಲಿ...

ಕೃಷಿ ತಂತ್ರಜ್ಞಾನಗಳ ವಸ್ತುಪ್ರದರ್ಶನ

www.karnatakatv.net: ರಾಯಚೂರು : ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾ ಸಂಸ್ಥೆ ಜಿಲ್ಲಾ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ ಸಂವಾದ ಸಭೆಯಲ್ಲಿ  ಕೃಷಿ ಸಚಿವ ಬಿಸಿ ಪಾಟೀಲ್  ಆನ್‌ಲೈನ್ ಮೂಲಕ ಉದ್ಘಾಟಿಸಿದರು. ರೈತರಿಗೆ ಕೃಷಿಗೆ ಬೇಕಾಗುವ ಹೊಸ ಕೃಷಿ  ತಂತ್ರಗಳು ಪ್ರದರ್ಶನಕ್ಕೆ ಇಡಲಾಗಿತ್ತು. 20ಕ್ಕೂ ಹೆಚ್ಚು ಸ್ಟಾಲ್ ಅಳವಡಿಸಲಾಗಿದೆ . ರಾಯಚೂರು...

ಸಾರ್ವಜನಿಕ ಗಣೇಶೋತ್ಸವ ಆಗಬೇಕು

www.karnatakatv.net :ಹುಬ್ಬಳ್ಳಿ : ನಾವು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಹು-ಧಾ, ಬೆಳಗಾವಿ ಕಲಬುರಗಿ ಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img