Wednesday, April 29, 2026

bengaluru accident

ದೇಶ ವಿರೋಧಿ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು

www.karnatakatv.net :ಹುಬ್ಬಳ್ಳಿ: ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ‌ ನಿಗಾ ವಹಿಸಲಾಗುತ್ತಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ‌.‌ ಎನ್‌ಐಎ ಜೊತೆ...

ರೆಸಾರ್ಟ್ ನಲ್ಲಿ ಚಿರತೆ ಪ್ರತ್ಯಕ್ಷ

www.karnatakatv.net :ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ರೆಸಾರ್ಟ್​ನೊಳಕ್ಕೆ ಚಿರತೆಯೊಂದು ಬಂದು ಅಡ್ಡಾಡಿ ಮತ್ತೆ ಕಾಡಿನತ್ತ ಹೊರಹೋಗಿರುವ ರೋಮಾಂಚಕ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ನಡೆದಿದೆ‌. ರೆಸಾರ್ಟ್​ನಲ್ಲಿರುವ ರಿಸೆಪ್ಷನ್ ಬಳಿ ಚಿರತೆ ಅಡ್ಡಾಡಿ ನೌಕರರ ಸದ್ದಿನಿಂದ ಹೊರಕ್ಕೆ ಓಡಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ ಎಂದು...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img