ಇತ್ತೀಚಿನ ದಿನಗಳಲ್ಲಿ ವೈರಾಗ್ಯ ಮತ್ತು ಆಧ್ಯಾತ್ಮ ಕುರಿತಂತೆ ಮಾತನಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಗಮನ ಸೆಳೆಯುವ ಭಾಷಣ ಮಾಡಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಹೆಬ್ಬಾಳದಲ್ಲಿ ಆಯೋಜಿಸಿದ್ದ ರೈತರ ದಿನಾಚರಣೆ ಮತ್ತು ರೈತ ಸಂತೆ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ದೀಪದ ಹಿಂದೆ ಎಣ್ಣೆ ಇದೆ. ಕಷ್ಟ ಏನು ಅಂತ ಬತ್ತಿಗೆ ಗೊತ್ತಿಲ್ಲ. ಬತ್ತಿಯ ಸಂಕಷ್ಟ ಯಾರಿಗೂ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...