Wednesday, January 21, 2026

Bengaluru air pollution

ವಾಯುಮಾಲಿನ್ಯಕ್ಕೆ ಇದೆ ಕಾರಣವಂತೆ ಶಾಕಿಂಗ್ ಸತ್ಯ ಬಿಚ್ಚಿಟ್ಟ ಮಂಡಳಿ!

ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ನಡುವೆ ಮಾಲಿನ್ಯ ನಿಯಂತ್ರಣ ಮಂಡಳಿ ಆಶ್ಚರ್ಯಚಕಿತಗೊಳಿಸುವ ವರದಿಯೊಂದನ್ನು ಹೊರ ಹಾಕಿದೆ. ಇದರಲ್ಲಿ ವಾಹನ ಧೂಳು, ರಸ್ತೆ ಗುಂಡಿಗಳು ಹಾಗೂ ಲೇಔಟ್‌ಗಳ ನಿರ್ಮಾಣ ಸೇರಿದಂತೆ ಅನೇಕ ಅಂಶಗಳು ಮಾಲಿನ್ಯಕ್ಕೆ ಕಾರಣವೆಂದು ತಿಳಿಸಿದೆ. ಇತ್ತೀಚೆಗೆ ಪ್ರಕಟವಾದ ಸ್ವಚ್ಛ ಸರ್ವೇಕ್ಷಣ 2025 ರ‍್ಯಾಂಕಿಂಗ್‌ನಲ್ಲಿ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img