Thursday, November 27, 2025

Bengaluru Airport

ಪುರಾತನ ವಿಗ್ರಹ ವಿದೇಶಕ್ಕೆ ಸಾಗಾಣಿಕೆಗೆ ಯತ್ನ- 1 ಕೆಜಿ ಚಿನ್ನ ವಶ..!

www.karnatakatv.net: ಅಕ್ರಮವಾಗಿ ಸಾಗಿಸುತ್ತಿದ್ದ ಪುರಾತನ ಕಾಲದ ವಿಗ್ರಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೇಸಿದ್ದು ಪುರಾತನ ಕಾಲದ ವಿಗ್ರಹಗಳನ್ನು ಬೆಂಗಳೂರಿನಿoದ ಜಪಾನ್ ಗೆ ಸಾಗಣೆ ಮಾಡುತ್ತಿರುವ ಯತ್ನವನ್ನು ತಡೆದಿದ್ದಾರೆ. ಈ ವಿಗ್ರಹವನ್ನು ಏರ್ ಕಾರ್ಗೋ ಮೂಲಕ ಅಕ್ರಮವಾಗಿ ವಿದೇಶಕ್ಕೆ ಸಾಗಣಿ ಮಾಡುತ್ತಿರುವಾಗ ಕೆಂಪೇಗೌಡ ಅಂತರಾಷ್ಟ್ರೀಯ...

ದೇಶ ವಿರೋಧಿ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು

www.karnatakatv.net :ಹುಬ್ಬಳ್ಳಿ: ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ‌ ನಿಗಾ ವಹಿಸಲಾಗುತ್ತಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ‌.‌ ಎನ್‌ಐಎ ಜೊತೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img