Thursday, July 23, 2026

Bengaluru Airport

ಪುರಾತನ ವಿಗ್ರಹ ವಿದೇಶಕ್ಕೆ ಸಾಗಾಣಿಕೆಗೆ ಯತ್ನ- 1 ಕೆಜಿ ಚಿನ್ನ ವಶ..!

www.karnatakatv.net: ಅಕ್ರಮವಾಗಿ ಸಾಗಿಸುತ್ತಿದ್ದ ಪುರಾತನ ಕಾಲದ ವಿಗ್ರಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೇಸಿದ್ದು ಪುರಾತನ ಕಾಲದ ವಿಗ್ರಹಗಳನ್ನು ಬೆಂಗಳೂರಿನಿoದ ಜಪಾನ್ ಗೆ ಸಾಗಣೆ ಮಾಡುತ್ತಿರುವ ಯತ್ನವನ್ನು ತಡೆದಿದ್ದಾರೆ. ಈ ವಿಗ್ರಹವನ್ನು ಏರ್ ಕಾರ್ಗೋ ಮೂಲಕ ಅಕ್ರಮವಾಗಿ ವಿದೇಶಕ್ಕೆ ಸಾಗಣಿ ಮಾಡುತ್ತಿರುವಾಗ ಕೆಂಪೇಗೌಡ ಅಂತರಾಷ್ಟ್ರೀಯ...

ದೇಶ ವಿರೋಧಿ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು

www.karnatakatv.net :ಹುಬ್ಬಳ್ಳಿ: ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ‌ ನಿಗಾ ವಹಿಸಲಾಗುತ್ತಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ‌.‌ ಎನ್‌ಐಎ ಜೊತೆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img