Wednesday, January 21, 2026

Bengaluru Apollo Hospital

ಬ್ರೇಕಿಂಗ್: ಸಿದ್ದರಾಮಯ್ಯ ಕುಟುಂಬಕ್ಕೆ ಆತಂಕ, ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲು!

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ವಿಚಾರಗಳು ಚರ್ಚೆಯಲ್ಲಿರುವ ಹಿನ್ನೆಲೆ, ಕಾಂಗ್ರೆಸ್‌ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ರಾಜಕೀಯ ಅಲೆಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುಟುಂಬದಲ್ಲಿ ಆತಂಕಕಾರಿ ಸುದ್ದಿ ಎದುರಾಗಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ...
- Advertisement -spot_img

Latest News

ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಮಾಡ್ತಿರೋದು ಯಾರು?

ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ರಸ್ತೆ ಒತ್ತುವರಿ ತೆರವು ಮಾಡಲಾಗ್ತಿದೆ. ಕಳೆದ ಎರಡ್ಮೂರು ದಿನಗಳಿಂದ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಪೊಲೀಸರ ಬಿಗಿ ಭದ್ರತೆಯೊಂದಿಗೆ ಒತ್ತುವರಿ...
- Advertisement -spot_img