ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಅಚ್ಚರಿಯ ಟ್ವಿಸ್ಟ್ ಸಿಕ್ಕಿದೆ. RBI ಅಧಿಕಾರಿಗಳ ಸೋಗಿನಲ್ಲಿ ದರೋಡೆ ಮಾಡಿ ಪರಾರಿಯಾದ ಮುಖ್ಯ ಆರೋಪಿಗಳು ರವಿ ಮತ್ತು ರಾಕೇಶ್, ತಮ್ಮ ಗರ್ಭಿಣಿ ಪತ್ನಿಯರ ಆರೋಗ್ಯ ವಿಚಾರಿಸಲು ಸಂಪರ್ಕ ಸಾಧಿಸಿದ ಕಾರಣ ಬೇಗನೆ ಪೊಲೀಸರ ಜಾಲಕ್ಕೆ ಸಿಕ್ಕಿದ್ದಾರೆ. ದರೋಡೆ ಬಳಿಕ ಮನೆಯಲ್ಲಿ ಒಬ್ಬರೇ ಉಳಿದ ಪತ್ನಿಯರ ಬಗ್ಗೆ...
ಐಟಿ, ಸಿಟಿ ಬೆಂಗಳೂರಲ್ಲಿ ಮೂಲಸೌಕರ್ಯಗಳ ಕೊರತೆ, ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ತೀವ್ರವಾಗುತ್ತಿವೆ ಎಂಬ ಆರೋಪವನ್ನು ಉದ್ಯಮಿಗಳು ಹಲವು ಬಾರಿ ಸರ್ಕಾರದ ವಿರುದ್ಧ ಮಾಡಿದ್ದರು. ಇತ್ತೀಚೆಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಚೀನಾದ ಉದ್ಯಮಿಯೊಬ್ಬರು ಬೆಂಗಳೂರಿನ ರಸ್ತೆ ಗುಂಡಿಗಳು ಹಾಗೂ ಕಸದ ಬಗ್ಗೆ ತಮ್ಮನ್ನು ಪ್ರಶ್ನಿಸಿದ ಬಗ್ಗೆ...
ಯಲಹಂಕ ನ್ಯೂ ಟೌನ್ನಲ್ಲಿರುವ ಲಾಡ್ಜ್ನಲ್ಲಿ ಯುವಕ ಸುಟ್ಟ ಸ್ಥಿತಿಯಲ್ಲಿ ಹಾಗೂ ಯುವತಿ ಬಾತ್ರೂಂನಲ್ಲಿ ಉಸಿರುಗಟ್ಟಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿತ್ತು. ಪ್ರಾಥಮಿಕವಾಗಿ ಆತ್ಮಹತ್ಯೆ ಎಂದು ಶಂಕಿಸಲಾಗಿದ್ದ ಈ ಪ್ರಕರಣದ ಹಿನ್ನೆಲೆ ಈಗ ಬಯಲಾಗಿದೆ. ಮೃತ ಯುವತಿ ಮೂರು ಮಕ್ಕಳ ತಾಯಿ ಎನ್ನುವ ವಿಚಾರ ಮತ್ತು ಘಟನೆ ಸಮಯದಲ್ಲಿ ಸ್ಥಳದಲ್ಲಿದ್ದ ಮೂರನೇ...
ಸಿಲಿಕಾನ್ ಸಿಟಿ ರಸ್ತೆಗಳ ಗುಂಡಿಗಳ ಸಮಸ್ಯೆಯಿಂದ ಸಾರ್ವಜನಿಕರು ಸೇರಿದಂತೆ ಐಟಿ ಕಂಪನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಕಂಪನಿಗಳು ಬೆಂಗಳೂರು ತೊರೆಯುವ ಸಾಧ್ಯತೆಗಳ ಬಗ್ಗೆ ಊಹಾಪೋಹಗಳು ಮೂಡಿದ್ದವು. ಈ ಪೈಕಿ ಬ್ಲಾಕ್ಬಕ್ ಕಂಪನಿಯ ಕುರಿತು ಹರಿದಾಡಿದ ವದಂತಿಗಳಿಗೆ ಇದೀಗ ಕಂಪನಿ CEO ರಾಜೇಶ್ ಯಾಬಾಜಿ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
2015ರಲ್ಲಿ ಬೆಂಗಳೂರಿನ...
ವಿಕೇಂಡ್ನಲ್ಲಿ ಸಿಲಿಕಾನ್ ಸಿಟಿ ಜನತೆಗೆ ಡಬಲ್ ಶಾಕ್ ಎದುರಾಗಲಿದೆ. ಕಾವೇರಿ ನೀರಿನ ಸರಬರಾಜು ಸ್ಥಗಿತ ಮತ್ತು ವಿದ್ಯುತ್ ವ್ಯತ್ಯಯದಿಂದ ನಾಗರಿಕರು ತೊಂದರೆ ಅನುಭವಿಸಬೇಕಿದೆ. ಬೆಸ್ಕಾಂ ಮತ್ತು ಕರ್ನಾಟಕ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯ ಕಾರಣವಾಗಿ ಸೆಪ್ಟೆಂಬರ್ 13 ಮತ್ತು 14ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
220/66/11 ಕೆವಿ...
ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನೆ ಹಿನ್ನೆಲೆಯಲ್ಲಿ, ಆಗಸ್ಟ್ 30 ಮತ್ತು 31ರಂದು ಬೆಂಗಳೂರಿನ ಹಲವೆಡೆ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ನಗರ ಪೊಲೀಸ್ ಆಯುಕ್ತರಿಂದ ಈ ಆದೇಶ ಹೊರಬಿದ್ದಿದೆ.
ಬೆಂಗಳೂರು ನಾಗರಿಕರಿಗೆ ಆ.30 ಮತ್ತು 31ರಂದು ಹಲವು ಠಾಣಾ ವ್ಯಾಪ್ತಿಯಲ್ಲಿ ಬಾರ್, ಪಬ್, ವೈನ್ ಶಾಪ್ಗಳು ಮುಚ್ಚಲಿವೆ. ಆಹಾರ ಸೇವೆಗೆ ಮಾತ್ರ ಹೋಟೆಲ್ಗಳಿಗೆ ವಿನಾಯಿತಿ ಕೊಡಲಾಗಿದೆ.
ಆಗಸ್ಟ್.30...
ಸಿಲಿಕಾನ್ ಸಿಟಿಯಲ್ಲಿ ಅಭಿವೃದ್ಧಿಯ ಜೊತೆಗೆ, ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ಅಭಿವೃದ್ಧಿಗಾಗಿ ಬೆಂಗಳೂರು ಪ್ರದೇಶವನ್ನು ಐದು ಮಹಾನಗರಗಳನ್ನಾಗಿ ವಿಭಜನೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಸಮಸ್ಯೆ ಆಗಲಿದೆ ಎನ್ನುವ ಚರ್ಚೆ ಜೋರಾಗಿದೆ. ನಿನ್ನೆ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ...
ಬೆಂಗಳೂರಲ್ಲಿ ಬೀದಿನಾಯಿಗಳ ಅಟ್ಟಹಾಸ ಮಿತಿ ಮೀರುತ್ತಿದ್ದರೆ, ಇತ್ತ ಅದಕ್ಕೆ ಬ್ರೇಕ್ ಹಾಕಬೇಕಿದ್ದ ಬಿಬಿಎಂಪಿ ದಿನಕ್ಕೊಂದು ಹೊಸ ಪ್ರಯೋಗ ಮಾಡಲು ಹೊರಟಿರುವುದು ನಗರವಾಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬೀದಿನಾಯಿಗಳಿಗೆ ಬಾಡೂಟ ಹಾಕಲು ಚಿಂತನೆ ನಡೆಸಿದ್ದ ಪಾಲಿಕೆ, ಇದೀಗ ಬೀದಿನಾಯಿಗಳಿಗೆ ತರಬೇತಿ ಕೊಡಿಸಲು ಸಜ್ಜಾಗುತ್ತಿದೆ.
ಬೀದಿನಾಯಿಗಳ ನಿಯಂತ್ರಣಕ್ಕೆ ಆಹಾರ ಕೊಡುತ್ತೇವೆ ಎಂದಿದ್ದ ಪಾಲಿಕೆ ನಡೆ ಜನರ ಕೆಂಗಣ್ಣಿಗೆ...
ಸಿಲಿಕಾನ್ ಸಿಟಿಯಲ್ಲಿ ನೂರಕ್ಕೂ ಹೆಚ್ಚು ಏರಿಯಾ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ. ವಿದ್ಯುತ್ ಸ್ಟೇಷನ್ ನಿರ್ವಹಣಾ ಕಾಮಗಾರಿ ಹಿನ್ನೆಲೆ ಆಗಸ್ಟ್ 19 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಗ್ಗೆ ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದೆ.
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಜಕ್ಕಸಂದ್ರ ಉಪಕೇಂದ್ರ ಕೋರಮಂಗಲ ವ್ಯಾಪ್ತಿಯಲ್ಲಿ ಆಗಸ್ಟ್...
ಸಮಸ್ಯೆಗಳಿಂದ ಬೇಸತ್ತು, ರೊಚ್ಚಿಗೆದ್ದ ಬೆಂಗಳೂರಿನ ಜನರು ಬೆಂಗಳೂರಿಗೆ ಸರಿಯಾಗಿ ಮೂಲಸೌಕರ್ಯ ಕೊಡಿ ಇಲ್ಲವೇ ನಮ್ಮ ತೆರಿಗೆ ಹಣ ರೀಫಂಡ್ ಮಾಡಿ ಎಂದು ವಿಶಿಷ್ಟ ಪ್ರತಿಭಟನೆ ಮಾಡುತ್ತಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರವು ಕೂಡ ಕೇಂದ್ರ ಸರ್ಕಾರಕ್ಕೆ ನಮ್ಮ ತೆರಿಗೆ ನಮ್ಮ ಹಕ್ಕು. ನಮ್ಮ ಕರ್ನಾಟಕದ ತೆರಿಗೆ ಹಣವನ್ನು ನಮಗೆ ಕೊಡಿ ಎಂದು ಡಿಮ್ಯಾಂಡ್...
Mandya: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ಮಾತನಾಡಿದ್ದಾರೆ.
ಮಂಡ್ಯದ ವಿಸಿ ಫಾರ್ಮ್ನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,...