ಬೆಂಗಳೂರಿನಲ್ಲಿ ವಿಚಿತ್ರ ಘಟನೆ ನಡೆದಿದೆ. ಮನುಷ್ಯರಿಗೆ ಜಾತಿಗಣತಿ ಸಮೀಕ್ಷೆ ಆಯ್ತು. ಈಗ ದೇವ್ರಿಗೂ ಜಾತಿಗಣತಿ ಸಮೀಕ್ಷೆ ನಡೆಸ್ತಿದ್ದಾರಾ? ಅನ್ನೋ ಗೊಂದಲ ಶುರುವಾಗಿದೆ. ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗುವಂತಹ ವಿಚಿತ್ರ ಎಡವಟ್ಟುಗಳು ಒಂದೊಂದಾಗೆ ಬೆಳಕಿಗೆ ಬರುತ್ತಿದೆ. ಇತ್ತೀಚೆಗೆ ಬೆಂಗಳೂರಿನ ದೇವಾಲಯವೊಂದರ ಮೇಲೆ ಜಾತಿಗಣತಿ ಸಮೀಕ್ಷೆಯ ಸ್ಟಿಕ್ಕರ್ ಅಂಟಿಸಿರುವ...
Mandya: ಸದ್ಯ ರಾಜ್ಯದಲ್ಲಿ ಬಿಗ್ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್ಬಾಸ್ ಗೆದ್ದೇ ಬಿಟ್ಟಿದ್ದಾರೆ.
ಇದೀಗ...