Saturday, September 19, 2026

Bengaluru City Ministers

6 ಸಚಿವರು… ಒಂದು ಗುರಿ! ಜಿಬಿಎ ಚುನಾವಣೆಗೆ ಕಾಂಗ್ರೆಸ್‌ನ ಬಿಗ್ ಪ್ಲಾನ್!

ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಸಮೀಕರಣಗಳು ದಿನದಿಂದ ದಿನಕ್ಕೆ ಅತ್ಯಂತ ರೋಚಕವಾಗುತ್ತಿವೆ. ಮುಂಬರಲಿರುವ GBA ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಮಾಸ್ಟರ್‌ಪ್ಲಾನ್ ರೂಪಿಸಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರುಮಟ್ಟದಿಂದ ಗಟ್ಟಿಗೊಳಿಸಲು ಮತ್ತು ಜಿಬಿಎ ಚುನಾವಣೆಯಲ್ಲಿ ಗೆಲುವು ಸಾಧಿಸಲು ತಮ್ಮ ಸಂಪುಟದಲ್ಲಿ ರಾಜಧಾನಿಯಿಂದ ಬರೋಬ್ಬರಿ ಆರು ಮಂದಿ ಶಾಸಕರಿಗೆ ಸಚಿವ ಸ್ಥಾನ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img