Saturday, March 21, 2026

bengaluru commisioner

ಕಮೀಷನರ್ ಕಚೇರಿಯಲ್ಲೇ ಕಳವು! ಪೊಲೀಸ್ ಸಿಬ್ಬಂದಿಯೇ ಆರೋಪಿ

ಬೆಂಗಳೂರು ಪೊಲೀಸ್ ಕಮೀಷನರ್ ಕಚೇರಿ ಆವರಣದಲ್ಲೇ ನಡೆದಿದೆ ಎಂದು ನಂಬಲು ಕಷ್ಟವಾಗುವಂತಹ ಘಟನೆ ಒಂದೊಂದು ಬೆಳಕಿಗೆ ಬಂದಿದೆ. ಹಣವಿದ್ದ ಬ್ಯಾಗ್ ಕಳುವಾದ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಯೇ ಆರೋಪಿ ಎಂಬ ಸುದ್ದಿ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಮಾಹಿತಿಯ ಪ್ರಕಾರ, ಕಮೀಷನರ್ ಕಚೇರಿಯ ಆವರಣದಲ್ಲಿದ್ದ ಹಣವಿರುವ ಬ್ಯಾಗ್ ಕಳುವಾದ ಹಿನ್ನೆಲೆಯಲ್ಲಿ ಅವಕಾಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳ...

ಮಿಸ್ಟರ್ ಕಮೀಷನರ್, ಈ ಒಂದು ಕೆಲಸ ಮಾಡಿ ಸರ್, ನಿಮ್ಮನ್ನ ಜನ ದೇವ್ರು ಅಂತ ಪೂಜೆ ಮಾಡ್ತಾರೆ..

  ಹೊಸ ಕಮೀಷನರ್ ಬಂದಿದ್ದಾರೆ ಬೆಂಗಳೂರಿಗೆ. ೧೯೯೧ ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಪ್ರತಾಪ್ ರೆಡ್ಡಿ ತೋರಿಸ್ತಾರಾ ರೌಡಿಗಳ ಮೇಲೆ ಪ್ರತಾಪ ಅಂತೆಲ್ಲಾ ನೀವೂ ಯೋಚಿಸ್ತರ‍್ತೀರಾ. ನೀವ್ ಇಷ್ಟ ಆಗ್ಬಿಟ್ರಿ ಸರ್, ನಿಮ್ಗೆ ರಿಯಾಲಿಟಿ ಗೊತ್ತಿದೆ, ಇಲ್ಲೇನು ಗುಡ್ಡೆ ಹಾಕಕಾಗಲ್ಲ ಅಂತ. ರೌಡಿಸಂ ಬುಡ ಸಮೇತ ಕಿತ್ತೊಗೀತೀವಿ, ಪೊಲೀಸ್ ಅಂದ್ರೆ ಭಯಪಡಬೇಕು. ರೌಡಿಗಳು ಬಾಲ ಬಿಚ್ಚಬರ‍್ದು,...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img