Sunday, March 1, 2026

bengaluru companies

ಬ್ಲ್ಯಾಕ್‌ಮೇಲ್‌ಗೆ ಜಾಗ ಇಲ್ಲ : ಬೆಂಗಳೂರು ಕಂಪನಿಗಳಿಗೆ ಡಿಕೆಶಿ ಎಚ್ಚರಿಕೆ!

ಬೆಂಗಳೂರಿನ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ಸ್ಥಳಾಂತರಗೊಳ್ಳಲು ಸ್ವತಂತ್ರರಾಗಿದ್ದಾರೆ. ಆದರೆ ಸರ್ಕಾರಕ್ಕೆ ಬೆದರಿಕೆ ಹಾಕಲು ಯಾರಿಗೂ ಅವಕಾಶವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ನಗರದ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್‌ ಗಡುವು ನಿಗದಿ ಮಾಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ನಿರಂತರ ಅಭಿವೃದ್ಧಿ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img