Thursday, August 6, 2026

Bengaluru Cricket

ಫ್ರೀ – ಟಿಕೆಟ್ ಪಾಲಿಟಿಕ್ಸ್! ನಿಖಿಲ್ ಕುಮಾರಸ್ವಾಮಿ ನೇರ ಆರೋಪ: ರಾಜ್ಯಕ್ಕೆ ಅವಮಾನ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ IPL ಫೈನಲ್ ಮತ್ತು ಪ್ಲೇಆಫ್ ಪಂದ್ಯಗಳು ಈಗ ಅಹಮದಾಬಾದ್‌ಗೆ ಶಿಫ್ಟ್ ಆಗಿರುವ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಂದ್ಯ ಕೈತಪ್ಪಿದ ಬೆನ್ನಲ್ಲೇ ವಿವಿಐಪಿ ಟಿಕೆಟ್ ಪಾಲಿಟಿಕ್ಸ್ ಎಂಬ ಆರೋಪ ಕೂಡ ಭಾರೀ ಸದ್ದು ಮಾಡುತ್ತಿದೆ. ಈ ವಿವಾದದ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಟಿಕೆಟ್ ಬೇಡಿಕೆಗೂ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img