ಪೊಲೀಸ್ ಯೂನಿಫಾರಂ ಹಾಕ್ಕೊಂಡು ರಿಯಲ್ ಪೊಲೀಸ್ ಅಂತ ಬಿಲ್ಡಪ್ ಕೊಟ್ಟು, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ PSI ಸೇರಿ ನಾಲ್ವರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಲಾಗಿದೆ. PSI ಎಂಬ ಸೋಗಿನಲ್ಲಿ ಮನೆಗೆ ನುಗ್ಗಿ ಯುವಕನೊಬ್ಬನನ್ನು ಬೆದರಿಸಿ ಹಣ ಸುಲಿಗೆ ಮಾಡಿದ್ದಾರೆ. ಬಂಧಿತರಿಂದ ರೂ.45 ಸಾವಿರ ನಗದು, ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು...
ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಅಧಿಕಾರಿಗಳ ಸೋಗಿನಲ್ಲಿ ತಡೆದು ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ, ಪೊಲೀಸರು ಇನ್ನೂ 47 ಲಕ್ಷ ರೂಪಾಯಿಗಳನ್ನು ಜಪ್ತಿ ಮಾಡಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7.01 ಕೋಟಿ ರೂಪಾಯಿ ಹಣವನ್ನು ಪೊಲೀಸರು ಈಗಾಗಲೇ ರಿಕವರ್ ಮಾಡಿದ್ದಾರೆ. ಉಳಿದ 10 ಲಕ್ಷ ರೂಪಾಯಿ ಬಗ್ಗೆ ತನಿಖೆ...
ಬೆಂಗಳೂರಿನಲ್ಲಿ RBI ಅಧಿಕಾರಿಗಳ ಸೋಗಿನಲ್ಲಿ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ನಡೆದಿದೆ. ಈ ಪ್ರಕರಣಕ್ಕೆ ಈಗ ವೆಬ್ ಸೀರೀಸ್ಗಳು ಸ್ಫೂರ್ತಿಯಾಗಿರಬಹುದೇ ಎಂಬ ಅನುಮಾನ ತನಿಖಾ ತಂಡಕ್ಕೆ ವ್ಯಕ್ತವಾಗಿದೆ. ಮೂರು ಪೊಲೀಸ್ ಠಾಣೆಗಳ ಗಡಿ ಭಾಗದಲ್ಲಿ ಆರೋಪಿಗಳು ದೋಚಿದ ವಾಹನವನ್ನು ಬಿಟ್ಟು ಹೋಗಿರುವುದು ಪ್ಲ್ಯಾನ್ ಬೇಸ್ನ ಆಪರೇಷನ್ ಆಗಿರಬಹುದೆಂಬ ಶಂಕೆಯನ್ನು ಗಾಢಗೊಳಿಸಿದೆ.
ATM ಗಳಿಗೆ...
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸಿದ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಈಗ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ನಾನು ಮಾಡ್ಲಿಲ್ಲ ಅಂತಿದ್ದ ಕಿಲ್ಲರ್ ಡಾಕ್ಟರ್ ಮಹೇಂದ್ರ ರೆಡ್ಡಿಯೇ, ಪೊಲೀಸರ ಮುಂದೆ ಕೊನೆಗೂ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ವಿಚಾರಣೆ ವೇಳೆ ಆತ ಮಾಡಿದ ಒಪ್ಪಂಗೆಯಿಂದ ತನಿಖೆ ಹೊಸ ತಿರುವು ಪಡೆದುಕೊಂಡಿದೆ. ಮಾರತ್ತಹಳ್ಳಿ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ...
ಯಲಹಂಕ ನ್ಯೂ ಟೌನ್ನಲ್ಲಿರುವ ಲಾಡ್ಜ್ನಲ್ಲಿ ಯುವಕ ಸುಟ್ಟ ಸ್ಥಿತಿಯಲ್ಲಿ ಹಾಗೂ ಯುವತಿ ಬಾತ್ರೂಂನಲ್ಲಿ ಉಸಿರುಗಟ್ಟಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿತ್ತು. ಪ್ರಾಥಮಿಕವಾಗಿ ಆತ್ಮಹತ್ಯೆ ಎಂದು ಶಂಕಿಸಲಾಗಿದ್ದ ಈ ಪ್ರಕರಣದ ಹಿನ್ನೆಲೆ ಈಗ ಬಯಲಾಗಿದೆ. ಮೃತ ಯುವತಿ ಮೂರು ಮಕ್ಕಳ ತಾಯಿ ಎನ್ನುವ ವಿಚಾರ ಮತ್ತು ಘಟನೆ ಸಮಯದಲ್ಲಿ ಸ್ಥಳದಲ್ಲಿದ್ದ ಮೂರನೇ...
ರಾಜಧಾನಿ ಬೆಂಗಳೂರಿನಲ್ಲಿ ಸದ್ದುಮಾಡಿದ ಬಿಕ್ಲು ಶಿವ ಕೊಲೆ ಪ್ರಕರಣವು ರಾಜಧಾನಿಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೊಮ್ಮೆ ಸಂಕಷ್ಟ ಸುತ್ತಿಕೊಂಡಿದೆ. ಸದ್ಯ ಬಂಧನದಿಂದ ರಕ್ಷಣೆ ಪಡೆದಿರುವ ಭೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ವಿಚಾರಣೆಗಾಗಿ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 23ಕ್ಕೆ ಅಂತಿಮ ವಿಚಾರಣೆಯನ್ನು ನಿಗದಿಪಡಿಸಿದೆ.
ಹೈಕೋರ್ಟ್ ಪೀಠದ...
ಪ್ರೀತಿ ಸಂಬಂಧಗಳ ಹಿನ್ನೆಲೆಯಲ್ಲಿ ಮೂಡಿದ ವಿವಾದವು ಕೊಲೆಯಲ್ಲಿ ಅಂತ್ಯಗೊಂಡಿದೆ. ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಯನಗರದಲ್ಲಿ ಈ ಘಟನೆ ನಡೆದಿದೆ. ಮಾಜಿ ಪ್ರೇಮಿಯ ಕಣ್ಣೆದುರು ಯುವಕನ ಎದೆಗೆ ಚಾಕು ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಮೃತ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ. ಆರೋಪಿ ಯುವಕ ಜೀವನ್ ಮತ್ತು...
ಧರ್ಮಸ್ಥಳ ‘ಬುರುಡೆ ಗ್ಯಾಂಗ್’ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಪಡೆದಿದೆ. ರಾಜ್ಯಾದ್ಯಂತ ಸಂಚಲನ ಸೃಷಿಸಿದ್ದ ಈ ಪ್ರಕರಣದಲ್ಲಿ ಇದೀಗ ಎಸ್ಐಟಿ ಬೆಂಗಳೂರಿನಲ್ಲೇ ಮಹತ್ವದ ಸಾಕ್ಷ್ಯಾಧಾರಗಳನ್ನು ಪತ್ತೆ ಹಚ್ಚಿದೆ. ಬುರುಡೆ ಯೋಜನೆಗೆ ಮುನ್ನ ವಿಡಿಯೋ ರಿಹರ್ಸಲ್ ನಡೆದಿರುವುದು ಈಗ ದೃಢಪಟ್ಟಿದೆ.
ಧರ್ಮಸ್ಥಳದ ಬಳಿ ಬುರುಡೆ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ, ಚಿನ್ನಯ್ಯನ ಹೆಸರಿನಲ್ಲಿ ದಾಖಲಾಗಿದ್ದ ಹೇಳಿಕೆಗಳು ಈಗ ಹೊಸ...
ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ಸ್ನೇಹಿತನ ಪತ್ನಿಯನ್ನು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ 27 ವರ್ಷದ ಮಂದಿರಾ ಮಂಡಲ್ ಎಂಬುವವಳನ್ನು ಕೊಂದು, ಬಳಿಕ ಋತ್ಯ ಎಸಗಿದ...
ಬೆಂಗಳೂರು : ಧಾರ್ಮಿಕ ವಿಚಾರವಾಗಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಾಟೆ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಇದೇ ವಿಚಾರಕ್ಕೆ ಈ ಪ್ರದೇಶಗಳಲ್ಲಿ ಭಾರೀ ಸಂಘರ್ಷ ಉಂಟಾಗಿತ್ತು. ರಾಜ್ಯಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿಗಳಿಗೆ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಇನ್ನೂ ಗಲಭೆಗೆ ಸಂಬಂಧಿಸಿದಂತೆ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...