Friday, July 11, 2025

Bengaluru crime news

ಡಿಜಿಪಿ ಓಂ ಪ್ರಕಾಶ್ ಮರ್ಡರ್‌ ಮಿಸ್ಟರಿ : ಕೊಲೆ ಹಿಂದಿನ ರಹಸ್ಯ ರೋಚಕ..!

ಬೆಂಗಳೂರು : ಪತ್ನಿಯಿಂದ ಭೀಕರವಾಗಿ ಹತ್ಯೆಯಾಗಿದ್ದ ರಾಜ್ಯದ ಮಾಜಿ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರ ಕೊಲೆಯ ಪ್ರಕರಣವನ್ನು ಸರ್ಕಾರ ಸಿಸಿಬಿಗೆ ವರ್ಗಾವಣೆ ಮಾಡಿದೆ. ಈಗಾಗಲೇ ಪೊಲೀಸ್‌ ವಿಚಾರಣೆಯಲ್ಲಿ ಓಂ ಪ್ರಕಾಶ್‌ ಅವರ ಪತ್ನಿ ಪಲ್ಲವಿ ಹಾಗೂ ಮಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ಹಸ್ತಾಂತರಿಸಲಾಗಿದೆ ಎಂದು ಗೃಹ...

ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದ ರಹಸ್ಯ ಬಯಲು, ರೊಚ್ಚಿಗೆದ್ದ ಚಾಲಕ ಕೊಲೆಗಡುಕನಾದ

Bengaluru Crime news: ಬೆಂಗಳೂರು: ನಗರದಲ್ಲಿ ಸಂಚಲನ ಮೂಡಿಸಿದ್ದ ಬೆಂಗಳೂರು ಗ್ರಾಮಾಂತರ ಗಣಿ ಮತ್ತು ಭೂವಿಜ್ಞಾನ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಕೊಲೆ (Officer murder, Murder Case) ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಮಾ ಅವರ ಹಳೆ ಡ್ರೈವರ್ ಕಿರಣ್ ಎಂಬಾತನಿಂದ ಕೊಲೆ ನಡೆದಿರುವುದು ಬಹಿರಂಗವಾಗಿದೆ.. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು....
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img