Sunday, August 9, 2026

Bengaluru crime news

ಬುರುಡೆ ಗ್ಯಾಂಗ್ ರಹಸ್ಯ ಬಯಲು – ಬುರುಡೆ ಪ್ಲ್ಯಾನ್‌ಗೂ ಮುನ್ನ ‘ರಿಹರ್ಸಲ್’!

ಧರ್ಮಸ್ಥಳ ‘ಬುರುಡೆ ಗ್ಯಾಂಗ್’ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಪಡೆದಿದೆ. ರಾಜ್ಯಾದ್ಯಂತ ಸಂಚಲನ ಸೃಷಿಸಿದ್ದ ಈ ಪ್ರಕರಣದಲ್ಲಿ ಇದೀಗ ಎಸ್ಐಟಿ ಬೆಂಗಳೂರಿನಲ್ಲೇ ಮಹತ್ವದ ಸಾಕ್ಷ್ಯಾಧಾರಗಳನ್ನು ಪತ್ತೆ ಹಚ್ಚಿದೆ. ಬುರುಡೆ ಯೋಜನೆಗೆ ಮುನ್ನ ವಿಡಿಯೋ ರಿಹರ್ಸಲ್ ನಡೆದಿರುವುದು ಈಗ ದೃಢಪಟ್ಟಿದೆ. ಧರ್ಮಸ್ಥಳದ ಬಳಿ ಬುರುಡೆ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ, ಚಿನ್ನಯ್ಯನ ಹೆಸರಿನಲ್ಲಿ ದಾಖಲಾಗಿದ್ದ ಹೇಳಿಕೆಗಳು ಈಗ ಹೊಸ...

ಬೆಂಗಳೂರಿನಲ್ಲಿ ಫ್ರೆಂಡ್ ಹೆಂಡ್ತಿ ಮರ್ಡರ್‌ ಆಮೇಲೆ ಏನಾಯ್ತು?

ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ಸ್ನೇಹಿತನ ಪತ್ನಿಯನ್ನು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ 27 ವರ್ಷದ ಮಂದಿರಾ ಮಂಡಲ್‌ ಎಂಬುವವಳನ್ನು ಕೊಂದು, ಬಳಿಕ ಋತ್ಯ ಎಸಗಿದ...

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣ : ಆರೋಪಿಗಳಿಗೆ NIA ಶಾಕ್!

ಬೆಂಗಳೂರು : ಧಾರ್ಮಿಕ ವಿಚಾರವಾಗಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಾಟೆ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರನ್ನು ನಿಂದಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಇದೇ ವಿಚಾರಕ್ಕೆ ಈ ಪ್ರದೇಶಗಳಲ್ಲಿ ಭಾರೀ ಸಂಘರ್ಷ ಉಂಟಾಗಿತ್ತು. ರಾಜ್ಯಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿಗಳಿಗೆ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಇನ್ನೂ ಗಲಭೆಗೆ ಸಂಬಂಧಿಸಿದಂತೆ...

ಬಿಕ್ಲು ಶಿವ ಕೇಸ್ A1 ರಚಿತಾಗೆ ಕೊಟ್ಟ ಗಿಫ್ಟ್ ಏನು? : ರಚಿತಾ ರಾಮ್‌ ಸಿನಿಮಾಗೆ ಜಗ್ಗನ ಗಿಫ್ಟ್‌?

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರಿಗೆ ಮಾತ್ರವಲ್ಲ ಇದು ರಾಜಕಾರಣಗಳಿಗೂ ಸಂಕಷ್ಟ ತಂದೊಡ್ಡಿದೆ. ಹೀಗಿರುವಾಗ ಬಿಕ್ಲ ಶಿವ ಕೊಲೆ ಆರೋಪಿಗೆ ಸಿನಿಮಾ ನಂಟಿರುವುದು ಗೊತ್ತಾಗಿದೆ. ಬಿಕ್ಲ ಶಿವನ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸ್ಫೋಟಕ ಮಾಹಿತಿ ಗೊತ್ತಾಗಿದೆ. ಅದೇನೆಂದರೆ, ಬಿಕ್ಲ ಶಿವನ ಕೊಲೆ ಆರೋಪಿ...

ರಿಂಗ್‌ ರೋಡ್‌ ಶುಭಗೆ ದಯೆ? : 2003 ಕೇಸ್‌ಗೆ ಈಗ ಹೈಕೋರ್ಟ್‌ ತೀರ್ಪು

ಇಡೀ ಬೆಂಗಳೂರನ್ನೇ ಬೆಚ್ಚಿ ಬಿಳಿಸಿದ್ದ 2003ರ ರಿಂಗ್ ರೋಡ್ ಶುಭ ಮರ್ಡರ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಕೊಲೆ ಅಪರಾಧಿ ಶುಭ ಶಂಕರನಾರಾಯಣ ಹಾಗೂ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ನೀಡಿದೆ. ಏನು ನಡೆದಿತ್ತು? ಅಂತಾ ನೋಡ್ತಾ ಹೋದರೆ - ಗಿರೀಶ್ ಹಾಗೂ ಶುಭ ಶಂಖರನಾರಾಯಣ ಅವರ ಮದುವೆ ನಿಗದಿಯಾಗಿತ್ತು. ಇಬ್ಬರ ಕುಟುಂಬವೂ...

ಅಮೃತಧಾರೆ ಸೀರಿಯಲ್‌ ನಟಿಗೆ ಚಿತ್ರಹಿಂಸೆ : ಸಿಕ್ಕ ಸಿಕ್ಕ ಕಡೆ ಕಿರುತರೆ ನಟಿಗೆ ಚಾಕು ಇರಿದ ಪತಿ

ಅಮೃತಧಾರೆ ಸೀರಿಯಲ್‌ ನಟಿ ಶ್ರುತಿ ಅಲಿಯಾಸ್‌ ಮಂಜುಳ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಚಾಕು ಇರಿದಿರೋದು ಬೇರೆ ಯಾರೂ ಅಲ್ಲ ಸ್ವಂತ ಪತಿ ಅಮರೇಶ್. ಅಸಲಿಗೆ, ಈ ಘಟನೆ ನಡೆದಿರೋದು ಜುಲೈ 4 ರಂದು. ಆದರೆ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಮಂಜುಳ ಅಲಿಯಾಸ್‌ ಶ್ರುತಿ 20 ವರ್ಷಗಳ ಹಿಂದೆ ಅಮರೇಶ್‌ ಎಂಬುವರನ್ನ ಪ್ರೀತಿಸಿ ಮದುವೆಯಾಗಿದ್ದರು. ಈ...

ಡಿಜಿಪಿ ಓಂ ಪ್ರಕಾಶ್ ಮರ್ಡರ್‌ ಮಿಸ್ಟರಿ : ಕೊಲೆ ಹಿಂದಿನ ರಹಸ್ಯ ರೋಚಕ..!

ಬೆಂಗಳೂರು : ಪತ್ನಿಯಿಂದ ಭೀಕರವಾಗಿ ಹತ್ಯೆಯಾಗಿದ್ದ ರಾಜ್ಯದ ಮಾಜಿ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರ ಕೊಲೆಯ ಪ್ರಕರಣವನ್ನು ಸರ್ಕಾರ ಸಿಸಿಬಿಗೆ ವರ್ಗಾವಣೆ ಮಾಡಿದೆ. ಈಗಾಗಲೇ ಪೊಲೀಸ್‌ ವಿಚಾರಣೆಯಲ್ಲಿ ಓಂ ಪ್ರಕಾಶ್‌ ಅವರ ಪತ್ನಿ ಪಲ್ಲವಿ ಹಾಗೂ ಮಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ಹಸ್ತಾಂತರಿಸಲಾಗಿದೆ ಎಂದು ಗೃಹ...

ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದ ರಹಸ್ಯ ಬಯಲು, ರೊಚ್ಚಿಗೆದ್ದ ಚಾಲಕ ಕೊಲೆಗಡುಕನಾದ

Bengaluru Crime news: ಬೆಂಗಳೂರು: ನಗರದಲ್ಲಿ ಸಂಚಲನ ಮೂಡಿಸಿದ್ದ ಬೆಂಗಳೂರು ಗ್ರಾಮಾಂತರ ಗಣಿ ಮತ್ತು ಭೂವಿಜ್ಞಾನ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಕೊಲೆ (Officer murder, Murder Case) ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಮಾ ಅವರ ಹಳೆ ಡ್ರೈವರ್ ಕಿರಣ್ ಎಂಬಾತನಿಂದ ಕೊಲೆ ನಡೆದಿರುವುದು ಬಹಿರಂಗವಾಗಿದೆ.. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು....
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img