Sunday, September 20, 2026

Bengaluru crime

ಅನಸ್ತೇಷಿಯಾ ಕೊಟ್ಟು ಫುಲ್ ಟಾರ್ಚರ್ ಕೊಟ್ಟ ವೈದ್ಯ – 6 ತಿಂಗಳ ಬಳಿಕ ಸತ್ಯ ಬಹಿರಂಗ!

ಪತ್ನಿಗೆ ಇಂಜೆಕ್ಷನ್ ನೀಡಿ ಸಹಜ ಸಾವು ಎಂದು ನಾಟಕವಾಡಿದ್ದ ವೈದ್ಯ ಪತಿಯನ್ನು ಮಾರತಹಳ್ಳಿ ಪೊಲೀಸರು ಅಂತಿಮವಾಗಿ ಬಂಧಿಸಿದ್ದಾರೆ. ಕ್ರೂರ ಕೃತ್ಯದಿಂದ ಹೆಂಡತಿಯನ್ನು ಹತ್ಯೆಗೈದ ಈ ಘಟನೆಗೆ 6 ತಿಂಗಳ ನಂತರ ಸತ್ಯ ಬಹಿರಂಗವಾಗಿದೆ. ಬಂಧಿತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಜನರಲ್ ಸರ್ಜನ್ ಆಗಿದ್ದ ಡಾ. ಮಹೇಂದ್ರರೆಡ್ಡಿ ಎಂದು ಗುರುತಿಸಲಾಗಿದೆ. ಈತನು ತನ್ನ ಪತ್ನಿ ಡಾ. ಕೃತಿಕಾ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img