Sunday, June 14, 2026

bengaluru devanahalli

ಮಾತು ತಪ್ಪಿದ ಸಿ ಎಂ ಸಿದ್ಧರಾಮಯ್ಯ ವಿರುದ್ಧ ಪ್ರಕಾಶ್ ರಾಜ್ ಗರಂ!

ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img