Thursday, September 17, 2026

bengaluru devanahalli

ಮಾತು ತಪ್ಪಿದ ಸಿ ಎಂ ಸಿದ್ಧರಾಮಯ್ಯ ವಿರುದ್ಧ ಪ್ರಕಾಶ್ ರಾಜ್ ಗರಂ!

ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img