Monday, August 10, 2026

Bengaluru Doctor

ಉಚಿತ ಕಿಡ್ನಿ ದಾನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ಯಾವುದೇ ಪ್ರತಿಫಲ ಬಯಸದೆ ಕಿಡ್ನಿ ದಾನ ಮಾಡಲು ಮುಂದಾಗಿದ್ದ ಬೆಂಗಳೂರಿನ ವೈದ್ಯೆಯೊಬ್ಬರಿಗೆ ಕರ್ನಾಟಕ ಹೈಕೋರ್ಟ್‌ ಮಹತ್ವದ ಅನುಮತಿ ನೀಡಿದೆ. ಆಸ್ಪತ್ರೆ ಹಾಗೂ ಅಂಗಾಂಗ ಕಸಿ ಸಮಿತಿ ಅವಕಾಶ ನೀಡಿರಲಿಲ್ಲ ಎಂಬ ಕಾರಣದಿಂದ ವೈದ್ಯೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಅಪರೂಪದ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ವೈದ್ಯೆಯ ಮನವಿಯನ್ನು ಪುರಸ್ಕರಿಸಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img