Wednesday, March 25, 2026

Bengaluru Gold Price

1.43 ಲಕ್ಷ ಗಡಿಯತ್ತ ಸಾಗಿದ ಚಿನ್ನದ ಬೆಲೆ

ಇಂದು ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮಹತ್ವದ ಏರಿಕೆ ದಾಖಲಾಗುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ, ಅಂದರೆ ಡಿಸೆಂಬರ್ 22 ರಿಂದ ಡಿಸೆಂಬರ್ 25 ರೊಳಗೆ, ಚಿನ್ನದ ಬೆಲೆಗೆ ಬರೋಬ್ಬರಿ 5,070 ರೂಪಾಯಿ ಏರಿಕೆಯಾಗಿದೆ. ಹೀಗಾಗಿ ಹೂಡಿಕೆದಾರರು, ಸಾಮಾನ್ಯ ಗ್ರಾಹಕರು ಹಾಗೂ ಆಭರಣ ವ್ಯಾಪಾರಿಗಳಿಗೆ ಗಮನ ಸೆಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದಿನ ಶುದ್ಧ ಚಿನ್ನದ ದರವನ್ನು...

ಚಿನ್ನಾಭರಣ ಪ್ರಿಯರಿಗೆ ಶಾಕ್: ದರದಲ್ಲಿ ‘ಹಾವು–ಏಣಿ’ ಆಟ!

ಡಿಸೆಂಬರ್ 10ರಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೊಮ್ಮೆ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಕಳೆದ ಕೆಲ ದಿನಗಳಿಂದ ಚಿನ್ನ–ಬೆಳ್ಳಿ ಮಾರುಕಟ್ಟೆಯಲ್ಲಿ ಹಾವು ಏಣಿ ಆಟ ಮುಂದುವರಿದಿದ್ದು, ಇಂದು ಬೆಳ್ಳಿ ಬೆಲೆ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿ 2 ಲಕ್ಷ ರೂ. ಸನಿಹಕ್ಕೆ ತಲುಪಿದೆ. ಚಿನ್ನದ ದರ ಕೂಡ ಏರಿಕೆ ದಾಖಲಾಗಿದೆ. ಚಿನ್ನದ ಬೆಲೆ ಗರಿಷ್ಠ ಮಟ್ಟ...

ಗಗನಕ್ಕೇರಿದ ಚಿನ್ನದ ದರ: ಹೂಡಿಕೆದಾರರಿಗೆ ಸಿಹಿ, ಗ್ರಾಹಕರಿಗೆ ತಲೆಬಿಸಿ!

ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ‘ಸೋನ ಚಂಡಮಾರುತ’ ಬೀಸಿದೆ. ದಿನೇದಿನೇ ಏರಿಕೆ ಕಾಣುತ್ತಿರುವ ಚಿನ್ನದ ದರ ಇಂದು ಮತ್ತೊಮ್ಮೆ ದಾಖಲೆ ಮಟ್ಟ ತಲುಪಿ 10 ಗ್ರಾಂ ಶುದ್ಧ ಚಿನ್ನ 1.30 ಲಕ್ಷ ರೂ ಮೀರಿ ಗಗನಕ್ಕೇರಿದೆ. ಜಾಗತಿಕ ಮಾರುಕಟ್ಟೆಯ ಉದ್ವಿಗ್ನತೆ, ಹಣದುಬ್ಬರದ ಒತ್ತಡ ಹಾಗೂ ಹೂಡಿಕೆದಾರರ ಭಾರೀ ಬೇಡಿಕೆ ಎಲ್ಲಾ ಸೇರಿ ಚಿನ್ನವನ್ನು ಮತ್ತೆ “ಸೇವಿಂಗ್ಸ್...

ಗ್ರಾಹಕರಿಗೆ ಮತ್ತೆ ಶಾಕ್: ಬಂಗಾರ–ಬೆಳ್ಳಿ ದರ ದುಬಾರಿ!

ದೇಶದ ಬಂಗಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆ ದಾಖಲಿಸಿವೆ. ನಿನ್ನೆ 15 ರೂ. ಇಳಿಕೆಯಾಗಿದ್ದ ಚಿನ್ನದ ಬೆಲೆ, ಇಂದು ಮತ್ತೆ 65 ರೂ. ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಕೂಡ 3 ರೂ. ಹೆಚ್ಚಳವಾಗಿ ದಾಖಲಾಗಿದೆ. ಇಂದಿನ ಚಿನ್ನ–ಬೆಳ್ಳಿ ದರಗಳನ್ನ ನೋಡೋದಾದ್ರೆ ಆಭರಣ ಚಿನ್ನದ ಬೆಲೆ 11,710 ರೂನಿಂದ 11,775 ರೂಗೆ...

ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ, ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ!

ಚಿನ್ನಾಭರಣ ಪ್ರಿಯರಿಗೆ ಇಂದು ಸಿಹಿ ಸುದ್ದಿ. ದಸರಾ ದೀಪಾವಳಿ ಹಬ್ಬದ ನಿಮಿತ್ಯ ಚಿನ್ನದ ದರ ಗಗನಕ್ಕೇರುತ್ತಿತ್ತು. ಗ್ರಾಹಕರಿಗೆ ಚಿನ್ನ ಖರೀದಿಸುವುದು ಕಷ್ಟ ಆಗಿತ್ತು. ಆದ್ರೆ ಚಿನ್ನದ ಬೆಲೆಯಲ್ಲಿ ಇಂದು ಭರ್ಜರಿ ಇಳಿಕೆ ಆಗಿದೆ. ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಇಳಿಕೆಯಾಗುತ್ತಿದ್ದ ಚಿನ್ನದ ದರ ಇಂದು ಮತ್ತೊಮ್ಮೆ ಕುಸಿತ ಕಂಡಿದೆ. ಒಂದೇ ದಿನದಲ್ಲಿ 10 ಗ್ರಾಂ ಚಿನ್ನದ...

ಚಿನ್ನ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ, ದೀಪಾವಳಿಗೆ ಬಂಪರ್ ಬದಲಾವಣೆ!

ದೀಪಾವಳಿ ಹಬ್ಬಕ್ಕೆ ಚಿನ್ನಾಭರಣ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಇಂದು ದಾಖಲೆ ಮಟ್ಟದಲ್ಲಿ ಕುಸಿತ ಕಂಡಿದೆ. ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಂದು ಗಣನೀಯವಾಗಿ ಇಳಿಕೆಯಾಗಿವೆ. ಭಾರೀ ಹೆಚ್ಚಳವಾಗಿದ್ದ ಚಿನ್ನದ ಬೆಲೆ ಹಬ್ಬದ ದಿನಗಳಲ್ಲಿ ಇಳಿಕೆ ಆಗುತ್ತಿರುವುದು ಗ್ರಾಹಕರಿಗೆ ಹಬ್ಬದ ಖುಷಿ ತಂದಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಂದು ಗಣನೀಯವಾಗಿ...
- Advertisement -spot_img

Latest News

Political News: ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Political News: ವಿಧಾನಸಭೆಯಲ್ಲಿಂದು ಬಜೆಟ್ ಕುರಿತು ಪ್ರಶ್ನೋತ್ತರ ಚರ್ಚೆ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು...
- Advertisement -spot_img