Tuesday, August 11, 2026

bengaluru gramanth

Doddaballapura : ದುಷ್ಕರ್ಮಿಗಳಿಂದ ಮನೆಯ ಗೋಡಾನ್ ಗೆ ಬೆಂಕಿ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಭುವನೇಶ್ವರಿ ನಗರದ 5 ವಾರ್ಡಿನ ಸಿದ್ದಲಿಂಗಪ್ಪ ಎಂಬುವರರ ಮನೆಯ ಗೋಡಾನ್ ಗೆ  ರಾತ್ರಿ 1 ಗಂಟೆಯ ಸಮಯದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಸಿದ್ದಲಿಂಗಪ್ಪ ಇವರ ಮನೆಯಲ್ಲಿ ಇದ್ದ ಬಾಡಿಗೆದಾರರ   ಒಂದು ಸೈಕಲ್ ಹಾಗೂ 3 ದ್ವಿಚಕ್ರ ವಾಹನಗಳಿಗೆ ಬೆಂಕಿ ತಗುಲಿದ್ದು ಪರಿಣಾಮ ಒಂದು ಸ್ಕೂಟಿ ಹಾಗೂ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img