ಕರ್ನಾಟಕ ಸರ್ಕಾರವು ದೇಶದ ಸಾರಿಗೆ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯನ್ನಿರಿದೆ, ಬೆಂಗಳೂರು–ಹೈದರಾಬಾದ್ ಹಾಗೂ ಬೆಂಗಳೂರು–ಚೆನ್ನೈ–ಮೈಸೂರು ಹೈ-ಸ್ಪೀಡ್ ರೈಲು ಕಾರಿಡಾರ್ಗಳಿಗೆ ಅಧಿಕೃತ ಅನುಮೋದನೆ ನೀಡಿದೆ. 320 ರಿಂದ 350 ಕಿ.ಮೀ ವೇಗದಲ್ಲಿ ಸಂಚರಿಸುವ ಈ ಬುಲೆಟ್ ಟ್ರೇನ್ ಯೋಜನೆಗಳು ದಕ್ಷಿಣ ಭಾರತದ ಸಂಪರ್ಕವನ್ನು ಸಂಪೂರ್ಣವಾಗಿ ಬದಲಿಸುವ ನಿರೀಕ್ಷೆ ಮೂಡಿಸಿವೆ. ಈ ಯೋಜನೆಯಿಂದ ಬೆಂಗಳೂರು–ಹೈದರಾಬಾದ್ ಪ್ರಯಾಣವು ಕೇವಲ ಎರಡು...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...