Friday, August 7, 2026

Bengaluru infrastructure

ಸಿದ್ದರಾಮಯ್ಯ – ಡಿಕೆಶಿಗೆ ಸುರ್ಜೇವಾಲಾ ವಾರ್ನ್!

ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ತಕ್ಷಣ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಾರ್ನ್ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img