Thursday, October 16, 2025

Bengaluru It Raid

‘ಬಿಎಸ್ ವೈ ಆಪ್ತನ ಮೇಲೆ ಐಟಿ ರೇಡ್- ಬಿಜೆಪಿಯ ತಂತ್ರ’

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ,...

ಕರ್ನಾಟಕದಲ್ಲೂ ಕಲ್ಲಿದ್ದಲಿಗೆ ಬರ- ಕತ್ತಲಲ್ಲಿ ಮುಳುಗಲಿದೆಯಾ ಕರುನಾಡು..?

ರಾಯಚೂರು: ಚೀನಾದಲ್ಲಿ ಎದುರಾಗಿರೋ ವಿದ್ಯುತ್ ಸಮಸ್ಯೆ ಇದೀಗ ರಾಜ್ಯವನ್ನೂ ಕಾಡೋ ಭೀತಿ ಶುರುವಾಗಿದೆ. ಯಾಕಂದ್ರೆ ಇಡೀ ರಾಜ್ಯಕ್ಕೆ ಶೇಕಡಾ 45 ರಷ್ಟು ವಿದ್ಯುತ್ ಪೂರೈಕೆ ಮಾಡೋ ರಾಯಚೂರಿನ ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರೆತೆ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಖಡ್ಡಾಯವಾಗೋ ಭೀತಿ ಎದುರಾಗಿದೆ. ಹೌದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಲ್ಲಿದ್ದಲಿನ...

ರಾಜ್ಯದ ಪ್ರತಿ ತಾಲೂಕಿಗೂ ಗೋವುಗಳಿಗಾಗಿ ಆಂಬುಲೆನ್ಸ್…!

ರಾಯಚೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ  400 ಕೇಸ್ ಗಳನ್ನು ದಾಖಲಿಸಿ, 10 ಸಾವಿರ ಗೋವುಗಳ ರಕ್ಷಣೆ ಮಾಡಿರೋದಾಗಿ ಪಶು ಸಂಗೋಪನಾ ಸಚಿವ ಪ್ರಭುಗೌಡ ಚವ್ಹಾಣ್ ತಿಳಿಸಿದ್ದಾರೆ. ತಾಲೂಕಿನ ಮಲಿಯಾಬಾದ ಗೋಶಾಲೆಗೆ ಭೇಟಿ ನೀಡಿದ ಸಚಿವ ಪ್ರಭುಗೌಡ ಚವ್ಹಾಣ್, ಮಲಿಯಾಬಾದ ಗೋಶಾಲೆ, ರಮಣಿ ಗೋಶಾಲೆ  ಐತಿಹಾಸಿಕ ಗೋಶಾಲೆಯಾಗಿದೆ ಅಂತ ಸಂತಸ ವ್ಯಕ್ತಪಡಿಸಿದ ಸಚಿವ,...

ಗೋಡೆ ಕುಸಿತದಿಂದ 7 ಸಾವು- ಮೃತರ ಕುಟುಂಬಸ್ಥರಿಗೆ ಸಂಸದೆ ಮಂಗಳಾ ಅಂಗಡಿ ಸಾಂತ್ವನ

ಬೆಳಗಾವಿ: ಗೋಡೆ ಕುಸಿದು 7 ಜನರ ದಾರುಣವಾಗಿ ಸಾವನಪ್ಪಿದ ಹಿನ್ನೆಲೆಯಲ್ಲಿ  ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಕ್ಕೆ  ಸಂಸದೆ ಮಂಗಲಾ ಅಂಗಡಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇಂತಹ ದುರ್ಘಟನೆ ನಡೆಯಬಾರದಿತ್ತು,  ನಿಜಕ್ಕೂ ಇದು ಸಹಿಸಲಾರದ ಘಟನೆ ಅಂತ ವಿಷಾದ ವ್ಯಕ್ತಪಡಿಸಿದ ಮಂಗಳಾ ಅಂಗಡಿ, ಮೃತರ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ಹೊಸ ಮನೆ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img