Friday, September 18, 2026

bengaluru metro

ಸ್ವಾತಂತ್ರ್ಯ ದಿನದಂದು ಈ ಮೆಟ್ರೋ ಸ್ಟೇಷನ್ ಬಂದ್? ಪ್ರಯಾಣಿಕರು ಈ ಬದಲಾವಣೆ ಗಮನಿಸಿ!

ನೀವೇನಾದರೂ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ನಮ್ಮ ಮೆಟ್ರೋ ಮೂಲಕ ಪ್ರಯಾಣಿಸಲು ಪ್ಲ್ಯಾನ್ ಮಾಡಿದ್ದರೆ ಈ ಸುದ್ದಿ ನಿಮಗೆ ತುಂಬಾನೇ ಮುಖ್ಯವಾಗಿದ್ದು, ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಕಡೆಯಿಂದ ಪ್ರಯಾಣಿಕರಿಗೆ ಪ್ರಮುಖ ಎಚ್ಚರಿಕೆ ನೀಡಲಾಗಿದೆ. ವಿಧಾನಸೌಧದಲ್ಲಿ ಅಂದು 'ಫ್ರೀಡಂ ಹಬ್ಬ' ಕಾರ್ಯಕ್ರಮವಿರುವುದರಿಂದ, ಸಾರ್ವಜನಿಕರ ಜನದಟ್ಟಣೆಯನ್ನು ತಪ್ಪಿಸುವ ಹಾಗೂ ಭದ್ರತೆಯ ದೃಷ್ಟಿಯಿಂದ ಈ ಮಹತ್ವದ...

ಮೇ 17ರಂದು ಮೆಟ್ರೋ ಬಂದ್! ಬಿಎಂಆರ್‌ಸಿಎಲ್ ಪ್ರಕಟಣೆ

ನಮ್ಮ ಮೆಟ್ರೋ (Namma Metro) ಪರ್ಪಲ್ ಲೈನ್‌ನಲ್ಲಿ ಭಾನುವಾರ (ಮೇ 17) ಬೆಳಗ್ಗೆ ಕೆಲಕಾಲ ಸೇವೆ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ತಿಳಿಸಿದೆ. ತುರ್ತು ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ಬೆಳಿಗ್ಗೆ 7ರಿಂದ 9ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ಮಾಹಿತಿಯಂತೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸರ್ ಎಂ....

ಪಿಂಕ್ ಲೈನ್ ಓಪನ್ ಡೇಟ್ ಫಿಕ್ಸ್? 15 ದಿನ ತಪಾಸಣೆ ಶುರು.

ನಗರದ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗದ ಮೊದಲ ಹಂತ ಶೀಘ್ರದಲ್ಲೇ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ ಈ ಮಹತ್ವದ ಮಾರ್ಗದ ಉದ್ಘಾಟನೆಗಾಗಿ ಸಿದ್ಧತೆಗಳು ವೇಗ ಪಡೆದುಕೊಂಡಿದ್ದು, ಜೂನ್ ತಿಂಗಳಲ್ಲಿ ಸೇವೆ ಆರಂಭಿಸುವ ನಿರೀಕ್ಷೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಇಲಾಖೆಯ ಸಂಶೋಧನಾ ವಿನ್ಯಾಸ...

ಆತ್ಮಹತ್ಯೆ ತಡೆಗೆ BMRCL ಹೊಸ ಪ್ಲಾನ್ ರೆಡಿ!

ಬೆಂಗಳೂರು ನಗರದಲ್ಲಿ ಇತ್ತೀಚೆಗೆ BMRCL ವ್ಯಾಪ್ತಿಯ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಭದ್ರತಾ ಕ್ರಮಗಳ ಬಗ್ಗೆ ಚರ್ಚೆ ತೀವ್ರಗೊಂಡಿದೆ. ಪ್ರಯಾಣಿಕರು ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ (PSD) ಅಳವಡಿಕೆಗೆ ಒತ್ತಾಯಿಸುತ್ತಿದ್ದರೆ, BMRCL ಸದ್ಯ PSD ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮತ್ತು ಗೇಟ್‌ಗಳ ಅಳವಡಿಕೆಗೆ ಮುಂದಾಗಿದೆ. ಕಳೆದ ಎರಡು...

ಕಾಳೇನ ಅಗ್ರಹಾರ–ತಾವರೆಕೆರೆ ಗುಲಾಬಿ ಮಾರ್ಗದಲ್ಲಿ ಮೆಟ್ರೋ ಓಡಾಟ

ಬೆಂಗಳೂರು ಮೆಟ್ರೋ ಗುಲಾಬಿ ಮಾರ್ಗದ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ನಿರ್ಮಾಣವಾಗಿರುವ 7.3 ಕಿಲೋಮೀಟರ್ ಎತ್ತರಿಸಿದ ಮಾರ್ಗದಲ್ಲಿ ಮೆಟ್ರೋ ರೈಲಿನ ಪರೀಕ್ಷಾರ್ಥ ಸಂಚಾರ ಚುರುಕಾಗಿ ನಡೆಯುತ್ತಿದೆ. BEML ಒದಗಿಸಿರುವ ಪ್ರೊಟೋಟೈಪ್ ರೈಲನ್ನು ಬೆಳಗ್ಗೆ 9ರಿಂದ ಸಂಜೆ 7.30ರವರೆಗೆ ವಿವಿಧ ವೇಗಗಳಲ್ಲಿ ಸಂಚರಿಸಿ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ ಟ್ರಾಕ್ಷನ್ ಮತ್ತು ಬ್ರೇಕ್ ವ್ಯವಸ್ಥೆಗಳ ಕಾರ್ಯಕ್ಷಮತೆ,...

Political News: ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೇ ಸಿಂಹಪಾಲು: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೇ ಸಿಂಹಪಾಾಲು ಎಂದಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದಾಗ ಬೆಂಗಳೂರು ಮೆಟ್ರೋ ರೈಲು ಅನ್ನು ಪ್ರಾರಂಭ ಮಾಡಿದರು. ಮೆಟ್ರೋ ರೈಲು ಯೋಜನೆಯ ವೆಚ್ಚದಲ್ಲಿ ಶೇ.50 ರಷ್ಟು ಕೇಂದ್ರ ಸರ್ಕಾರ ಮತ್ತು ಶೇ.50 ರಷ್ಟು ರಾಜ್ಯ ಸರ್ಕಾರ ಒದಗಿಸಬೇಕು ಎಂಬುದು ಒಪ್ಪಂದ. ಆದರೆ, ರಾಜ್ಯ...

ಬೆಂಗಳೂರು 2025ರ ವೇಳೆಗೆ 175 ಕಿಮೀ ಮೆಟ್ರೋ ಸಂಪರ್ಕ ಹೊಂದಲಿದೆ : ಮೆಟ್ರೋ ರೈಲು ವ್ಯವಸ್ಥಾಪಕ ಅಂಜುಮ್ ಪರ್ವೇಜ್

ಬೆಂಗಳೂರು: ಬೆಂಗಳೂರು ಮೆಟ್ರೋ 2025ರಷ್ಟರಲ್ಲಿ 175 ಕಿಮೀ ಸಂಪರ್ಕವನ್ನು ಹೊಂದಲಿದೆ ಎರಡನೇ ಮತ್ತು ಮೂರನೇ ಹಂತದ ಮೆಟ್ರೋ ಯೋಜನೆಗಳು ನಗರದಾದ್ಯಂತ ಮೆಟ್ರೋ ಸಂಪರ್ಕವನ್ನು ಹೊಂದುವ ಗುರಿಯನ್ನಿಟ್ಟುಕೊಂಡಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಶುಕ್ರವಾರ ಹೇಳಿದರು. ಇತ್ತಿಚೆಗೆ ನಡೆದ ಟೆಕ್ ಶೃಂಗಸಭೆಯಲ್ಲಿ ಮಾತನಾಡಿದರು. ಜೂನ್ 2025ರ ವೇಳಗೆ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img